ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm