ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 01:46 pm
HK News Staffer
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
ಹೊರ್ಮುಜ್ ಜಲಸಂಧಿಯನ್ನು ನಾವೇ ತಡೆಯುತ್ತೇವೆ, ಅಣ್ವಸ್...
12-04-26 10:59 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:52 am
HK News Staffer
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm