ಬ್ರೇಕಿಂಗ್ ನ್ಯೂಸ್
15-09-23 05:39 pm Udupi Correspondent ಕರಾವಳಿ
ಉಡುಪಿ, ಸೆ.15: ಚೈತ್ರಾ ಬಂಧನ ಆಗಿರುವುದನ್ನು ಮಾಧ್ಯಮದಲ್ಲಿ ತಿಳಿದುಕೊಂಡಿದ್ದೇನೆ. ಆಕೆಯ ಜೊತೆಗೆ ತನಗೇನೂ ಸಂಬಂಧ ಇಲ್ಲ. ನಾವು ಯಾರೂ ಆಕೆಯ ಬೆಂಬಲಕ್ಕೆ ನಿಂತಿಲ್ಲ. ತಪ್ಪು ಮಾಡಿದ್ದರೆ ಶಿಕ್ಷೆ ಆಗಲಿ, ತಪ್ಪು ಮಾಡದೆ ಇದ್ದರೆ ಅನಾವಶ್ಯಕ ತೊಂದರೆ ಕೊಡುವುದು ಬೇಡ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜಕೀಯ, ಸಾಮಾಜಿಕ ಜೀವನದಲ್ಲಿ ಯಾರೇ ತಪ್ಪು ಮಾಡಿದ್ರೂ ಶಿಕ್ಷೆ ಆಗಬೇಕು. ಪ್ರಕರಣದ ಕುರಿತು ನಿಷ್ಪಕ್ಷವಾಗಿ ತನಿಖೆಯಾಗಲಿ. ನೈಜ ಆರೋಪಿಗಳ ಬಂಧನ ಆಗಬೇಕು. ಉಪ್ಪು ತಿಂದವರು ನೀರು ಕುಡಿಯುತ್ತಾರೆ, ತಪ್ಪು ಮಾಡಿದವರು ಶಿಕ್ಷೆ ಅನುಭವಿಸುತ್ತಾರೆ. ನನ್ನ ಜೊತೆ ನೂರಾರು ಮಂದಿ ಫೋಟೋ ತೆಗೆದುಕೊಳ್ಳುತ್ತಾರೆ. ಹಾಗೆಯೇ ಚೈತ್ರಾಳು ಫೋಟೋ ತೆಗೆದುಕೊಂಡಿರಬಹುದು. ಹಾಗಂತ, ಸಂಬಂಧ ಇದೆಯೆಂದು ಅರ್ಥವಲ್ಲ.
ಉಡುಪಿ ಲೋಕಸಭೆ ಕ್ಷೇತ್ರದಲ್ಲಿ ಚೈತ್ರಾಗೆ ಟಿಕೆಟ್ ಎಂದು ಹೇಳಿಕೊಂಡಿದ್ದ ಬಗ್ಗೆ ಕೇಳಿದ ಪ್ರಶ್ನೆಗೆ, ಇಲ್ಲಿ ಟಿಕೆಟ್ ಸಿಗುತ್ತದೆ ಅಂತ ಯಾರು ಹೇಳಿಕೊಂಡರೂ ಅದಕ್ಕೆ ಬೆಲೆ ಇರಲ್ಲ. ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ, ಎಲ್ಲಿ ಯಾರು ಸ್ಪರ್ಧೆ ಮಾಡಬೇಕು ಅಂತ. ನಮ್ಮ ಪಕ್ಷಕ್ಕೆ ಬಲಿಷ್ಠ ನಾಯಕರಿದ್ದಾರೆ. ಮೋದಿ, ಅಮಿತ್ ಷಾ ಯಾರು ಸ್ಪರ್ಧೆ ಮಾಡಬೇಕೆಂದು ನಿರ್ಧರಿಸುತ್ತಾರೆ ಎಂದರು. ಬಿಜೆಪಿಯ ರಾಜ್ಯ ಹಾಗೂ ಕೇಂದ್ರ ನಾಯಕರ ಹೆಸರನ್ನು ಚೈತ್ರಾ ದುರುಪಯೋಗ ಮಾಡಿಕೊಂಡ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರೆಲ್ಲ ಕೇಂದ್ರ ನಾಯಕರು ಮತ್ತು ರಾಜ್ಯ ನಾಯಕರ ಹೆಸರನ್ನು ದುರುಪಯೋಗ ಮಾಡಿಕೊಂಡಿದ್ದಾರೋ ಅದೆಲ್ಲ ತನಿಖೆ ಆಗಬೇಕು. ಇದಕ್ಕೆ ಕುಮ್ಮಕ್ಕು ನೀಡಿದವರ ಬಗ್ಗೆಯೂ ತನಿಖೆ ನಡೆಯಲಿ, ಭಾರತೀಯ ಜನತಾ ಪಾರ್ಟಿಯಲ್ಲಿ ದುಡ್ಡು ತೆಗೆದುಕೊಂಡು ಟಿಕೆಟ್ ನೀಡುವ ಸ್ಥಿತಿ ಇಲ್ಲ. ಮುಂದೆ ಬರುವುದೂ ಇಲ್ಲ, ಅಂತಹ ಪಾರ್ಟಿ ಕೂಡ ಭಾರತೀಯ ಜನತಾ ಪಾರ್ಟಿಯಲ್ಲ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.
Udupi Shobha Karandlaje slams Chaitra Kundapura over fraud of Crores.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm