ಬ್ರೇಕಿಂಗ್ ನ್ಯೂಸ್
16-09-23 04:05 pm Mangalore Correspondent ಕರಾವಳಿ
ಮಂಗಳೂರು, ಸೆ.16: ವಾರದ ಹಿಂದೆ ನಾಗರ ಹಾವಿಗೆ ಡೀಸೆಲ್ ಎರಚಿ ಹಾವನ್ನು ನರಳುವಂತೆ ಮಾಡಿದ್ದ ವ್ಯಕ್ತಿಯೊಬ್ಬ ಈಗ ಆ ಹಾವಿನಂತೆಯೇ ಉರಿಯಿಂದ ನರಳತೊಡಗಿದ ಘಟನೆ ಕಿನ್ನಿಗೋಳಿಯಲ್ಲಿ ನಡೆದಿದೆ.
ಕಿನ್ನಿಗೋಳಿಯ ಬಹುಮಹಡಿ ಕಟ್ಟಡದ ಸಮೀಪ ಸೆ.5ರಂದು ನಾಗರ ಹಾವು ಕಂಡುಬಂದಿತ್ತು. ಕಟ್ಟಡದಲ್ಲಿ ವಾಚ್ ಮೇನ್ ಆಗಿದ್ದ ಬೆಳಗಾವಿ ಮೂಲದ ವ್ಯಕ್ತಿ ಹಾವಿಗೆ ಡೀಸೆಲ್ ಎರಚಿದ್ದು, ಕೂಡಲೇ ಹಾವು ಮೈ ಉರಿಯಿಂದ ಒದ್ದಾಡತೊಡಗಿತ್ತು. ಸ್ಥಳೀಯರು ಬಳಿಕ ಉರಗ ರಕ್ಷಕ ಯತೀಶ್ ಕಟೀಲು ಅವರಿಗೆ ವಿಷಯ ತಿಳಿಸಿದ್ದರು. ಅವರು ಹಾವನ್ನು ಹಿಡಿದು ಚಿಕಿತ್ಸೆ ನೀಡಿದ್ದಲ್ಲದೆ, ಮೈಗೆ ಶಾಂಪೂ ಹಾಕಿ ತೊಳೆದು ಶುಚಿ ಮಾಡಿದ್ದರು. ಆನಂತರ ಹಾವನ್ನು ಕಾಡಿಗೆ ಬಿಟ್ಟು ಬಂದಿದ್ದರು.
ಆದರೆ ಹಾವಿಗೆ ಡಿಸೇಲ್ ಎರಚಿದ್ದ ಕಾರ್ಮಿಕ ವ್ಯಕ್ತಿಗೆ ವಾರ ಕಳೆಯುವಷ್ಟರಲ್ಲಿ ಮೈ ಉರಿ ಬರತೊಡಗಿದೆ. ಮೈಯಲ್ಲಿ ಕೆಂಪು ಬೊಕ್ಕ ಕಂಡುಬಂದಿದ್ದು ಉರಿಯಿಂದ ನರಳಲು ಶುರು ಮಾಡಿದ್ದ. ಬಳಿಕ ಆತನ ಕುಟುಂಬಸ್ಥರು ಊರಿಗೆ ಮರಳಲು ತಿಳಿಸಿದಂತೆ, ಕುಟುಂಬ ಸಮೇತ ವಾಚ್ ಮೆನ್ ಕೆಲಸ ಬಿಟ್ಟು ಊರಿಗೆ ತೆರಳಿದ್ದಾರೆ.
ತುಳುನಾಡಿನಲ್ಲಿ ನಾಗರ ಹಾವನ್ನು ದೇವರೆಂದೇ ಪೂಜಿಸುತ್ತಾರೆ. ಹಾವಿಗೆ ಕಲ್ಲು ಹೊಡೆಯುವುದು, ಬಿಸಿ ನೀರು ಎರಚಿದರೂ ದೋಷ ಬರುತ್ತೆ ಎಂಬ ನಂಬಿಕೆಯಿದೆ. ಬೆಳಗಾವಿಯ ವ್ಯಕ್ತಿ ಡೀಸೆಲ್ ಎರಚಿದ್ದರಿಂದ ಹಾವು ಉರಿಯಿಂದ ಸಾಯುವ ಸ್ಥಿತಿ ಬಂದಿತ್ತು. ಇದೇ ಕಾರಣದಿಂದ ಹಾವಿನ ದೋಷ ಆ ವ್ಯಕ್ತಿಗೆ ತಾಗಿದೆ ಎನ್ನುವ ಮಾತು ಸ್ಥಳೀಯರಿಂದ ಕೇಳಿಬಂದಿದೆ.
Mangalore Man suffers with burning sensation after throwing diesel on snake Cobra in Kinnigoli.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm