ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm