ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
23-05-25 02:35 pm
Bangalore Correspondent
ಹಾಸನ ಜಿಲ್ಲೆಯಲ್ಲಿ ಮತ್ತೊಬ್ಬ ಮಹಿಳೆಯನ್ನು ತುಳಿದು ಸ...
23-05-25 11:54 am
ಕೊಡಗಿನಲ್ಲಿ ಈ ಬಾರಿ ಮಳೆ ಹೆಚ್ಚು ; ಮತ್ತೆ ಪ್ರಕೃತಿ...
22-05-25 11:09 pm
Ramanagara, Bangalore South: ರಾಮನಗರ ಜಿಲ್ಲೆಯನ್...
22-05-25 09:07 pm
Alok Kumar IPS, DGP, Phone Tapping: ರಫ್ ಅಂಡ್...
22-05-25 07:36 pm
23-05-25 08:08 pm
HK News Desk
ಭಾರತೀಯ ಹೈಕಮಷಿನ್ ಅಧಿಕಾರಿಗೆ ಗೇಟ್ ಪಾಸ್, 24 ಗಂಟೆಯ...
22-05-25 05:53 pm
ವಿದೇಶಕ್ಕೆ ಹೊರಟ ಸರ್ವಪಕ್ಷಗಳ ಏಳು ನಿಯೋಗ ; ಭಾರತದ ಸ...
22-05-25 05:43 pm
ಸಿಂಧು ಜಲ ಒಪ್ಪಂದ ಮರು ಪರಿಶೀಲಿಸಲು ಭಾರತ ಉತ್ಸುಕ ;...
21-05-25 12:57 pm
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
23-05-25 10:46 pm
Mangalore Correspondent
Bantwal Heart Attack, Mangalore: ಪತ್ನಿಯ ಸೀಮಂತ...
23-05-25 06:04 pm
Mangalore Suhas Shetty, Nandan Mallya, BJP: ಸ...
23-05-25 05:38 pm
VHP, Mangalore, Suhas Shetty Murder: ಸುಹಾಸ್ ಶ...
22-05-25 10:29 pm
Thokottu Auto Driver Fight, Mangalore: ಅಡ್ಡ ಇ...
22-05-25 10:19 pm
23-05-25 11:20 pm
Mangalore Correspondent
ಬಾಬ್ರಿ ಮಸೀದಿಗೆ ಪ್ರತೀಕಾರ, ಭಾರತದ ವಿರುದ್ಧ ದಾಳಿಗ...
23-05-25 01:25 pm
Valachil Murder, Mangalore crime: ಮದುವೆ ಸಂಬಂಧ...
23-05-25 10:02 am
Davangere Doctor, Stock Market Fraud: ಷೇರು ಮಾ...
22-05-25 02:22 pm
Mangalore Fraud, Currency trading scam: ಕರೆನ್...
19-05-25 09:38 pm