ಬ್ರೇಕಿಂಗ್ ನ್ಯೂಸ್
16-09-23 08:26 pm Mangalore Correspondent ಕರಾವಳಿ
ಮಂಗಳೂರು, ಸೆ.16: ರಾಜ್ಯ ಗುಪ್ತಚರ ಇಲಾಖೆಯ ಮಂಗಳೂರಿನ ಕೊಟ್ಟಾರದ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ಎಎಸ್ಐ ರಾಜೇಶ್ ಬಿ.ಯು. (53) ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ನಗರದ ಕೊಟ್ಟಾರದಲ್ಲಿರುವ ಗುಪ್ತಚರ ಇಲಾಖೆಯ ಕಚೇರಿಯಲ್ಲಿ ಕರ್ತವ್ಯದಲ್ಲಿದ್ದ ರಾಜೇಶ್ ಇಂದು ಮಧ್ಯಾಹ್ನ ಎದೆನೋವೆಂದು ಹೇಳಿ ಮಲಗಿದ್ದರು. ಕೂಡಲೇ ಇತರ ಸಿಬಂದಿ ನಿರ್ಲಕ್ಷ್ಯ ಮಾಡಬೇಡಿ ಅಂತ ಹೇಳಿ, ಅವರನ್ನು ಆಟೋದಲ್ಲಿ ಎಜೆಗೆ ಕರೆದೊಯ್ದಿದ್ದಾರೆ. ಈ ವೇಳೆ, ಸಹಜವಾಗಿದ್ದ ಅವರು ಮೊದಲ ಮಹಡಿಯಿಂದ ಕೆಳಗೆ ಇಳಿದು ಬಂದಿದ್ದಾರೆ. ಆಟೋದಲ್ಲಿದ್ದಾಗ ಆಸ್ಪತ್ರೆಗೆ ತೆರಳಿದ್ದ ತಾಯಿ ಜೊತೆಗೂ ಫೋನಲ್ಲಿ ಮಾತನಾಡಿದ್ದಾರೆ. ಎಜೆ ಆಸ್ಪತ್ರೆಯ ಹೊರಭಾಗದಲ್ಲಿ ಇಳಿಯುವ ವರೆಗೂ ಸಹಜ ಉಸಿರಾಟದಲ್ಲೇ ಇದ್ದರು. ಒಳಗೆ ಹೋದ ಕೆಲಹೊತ್ತಿನಲ್ಲೇ ಮೃತಪಟ್ಟಿದ್ದಾಗಿ ವೈದ್ಯರು ತಿಳಿಸಿದ್ದಾರೆ.
ಮೂಲತಃ ವಾಮಂಜೂರು ನಿವಾಸಿಯಾಗಿದ್ದು ನಗರದ ಉರ್ವ ಮಾರಿಗುಡಿ ಬಳಿಯ ವೇಲ್ಸ್ ಪೇಟೆಯಲ್ಲಿ ಮನೆ ಹೊಂದಿದ್ದ ರಾಜೇಶ್ ಅವರ ಪತ್ನಿ ಪ್ರೇಮಾ ಮಂಗಳೂರಿನ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟ್ರಾರ್ ಹುದ್ದೆಯಲ್ಲಿದ್ದಾರೆ. ಏಕೈಕ ಮಗ ಎಂಸಿಎ ಕಲಿಯುತ್ತಿದ್ದಾರೆ.
1993ರಲ್ಲಿ ಪೊಲೀಸ್ ಇಲಾಖೆ ಸೇರಿದ್ದ ರಾಜೇಶ್, ಸುರತ್ಕಲ್, ಪಣಂಬೂರು ಸೇರಿ ಹಲವು ಕಡೆ ಕರ್ತವ್ಯ ನಿರ್ವಹಿಸಿದ್ದಾರೆ. ಗುಪ್ತಚರ ಇಲಾಖೆಯಲ್ಲಿ ಮೂರು ವರ್ಷಗಳಿಂದ ಎಎಸ್ಐ ಆಗಿದ್ದು ಇದೇ ತಿಂಗಳಲ್ಲಿ ಎಸ್ಐ ಆಗಿ ಭಡ್ತಿ ಪಡೆಯಲಿದ್ದರು. ಪ್ರಮೋಷನ್ ಲಿಸ್ಟ್ ನಲ್ಲಿ ಅವರ ಹೆಸರಿತ್ತು ಎಂದು ಅಲ್ಲಿನ ಸಿಬಂದಿ ತಿಳಿಸಿದ್ದಾರೆ.
Police Intellegence departmemt ASI Rajesh dies of heart attack while on duty in Mangalore. He was a native of Vamamjoor in Mangalore.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm