ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
14-02-26 05:16 pm
Mangaluru Staffer
Builder Jithendra Kottary, FIR: ಗನ್ ಹಿಡಿದು ಜೀ...
14-02-26 04:38 pm
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm