ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.
ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm