ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.
ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
08-05-25 11:07 pm
Bangalore Correspondent
U T Khader, Dinesh Gundurao, Suhas Shetty Mur...
08-05-25 07:50 pm
Karwar high alert: ಕಾರವಾರದಲ್ಲಿ ಹೈ ಎಲರ್ಟ್ ; ಸಮ...
08-05-25 12:23 pm
Special Poojas, Indian Army, Minister Ramalin...
07-05-25 04:07 pm
ಭಾರತ - ಪಾಕ್ ಮಧ್ಯೆ ಉದ್ವಿಗ್ನ ಸ್ಥಿತಿ ; ಮೇ 7 ರಂದು...
06-05-25 11:23 pm
09-05-25 12:33 pm
HK News Desk
India - Pak War update: ಪಾಕಿಸ್ತಾನದ ಎಫ್ -16, ಎ...
09-05-25 12:00 am
New Pope, Robert Francis Prevost;140 ಕೋಟಿ ಸದಸ...
08-05-25 11:44 pm
Pak drone-missile attack; ಚೈನಾ ಮೇಡ್ ಲಾಹೋರ್ ಏರ...
08-05-25 04:57 pm
ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ...
08-05-25 12:47 pm
09-05-25 01:32 pm
Mangalore Correspondent
Ullal accident, Mangalore: ರಸ್ತೆ ದಾಟುತ್ತಿದ್ದ...
08-05-25 10:54 pm
Satish Kumapla, Mangalore, U T Khader: ಮೂಡಾ ಅ...
08-05-25 09:06 pm
Mangalore Rohan Corporation, Shah Rukh Khan:...
08-05-25 04:52 pm
Mangalore, Suhas Shetty, NIA, Sunil Kumar: ಸು...
08-05-25 04:14 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm