ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm