ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.


ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm