ಬ್ರೇಕಿಂಗ್ ನ್ಯೂಸ್
18-09-23 10:55 am Mangalore Correspondent ಕರಾವಳಿ
ಮಂಗಳೂರು, ಸೆ.18: ಖಾಸಗಿ ಬಸ್ಸಿನ ಧಾವಂತಕ್ಕೆ ಬೈಕ್ ಅಪ್ಪಚ್ಚಿಯಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳೂರಿನ ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ನಡೆದಿದೆ.
ಭಾನುವಾರ ಬೆಳಗ್ಗೆ ಹೊಸಬೆಟ್ಟು ಜಂಕ್ಷನ್ನಲ್ಲಿ ಘಟನೆ ನಡೆದಿದ್ದು ಬೈಕ್ ಸವಾರ ರಸ್ತೆ ದಾಟಲು ನಡುರಸ್ತೆಯಲ್ಲಿ ಬಂದು ನಿಂತಿದ್ದ. ಡಿವೈಡರ್ ಬಳಿ ನಿಂತಿದ್ದಾಗಲೇ ಉಡುಪಿಯಿಂದ ಮಂಗಳೂರು ಬರುತ್ತಿದ್ದ ಎಕೆಎಂಎಸ್ ಹೆಸರಿನ ಖಾಸಗಿ ಬಸ್ ವೇಗವಾಗಿ ಬಂದಿದ್ದು ಒಂದು ಬಸ್ಸನ್ನು ಓವರ್ ಟೇಕ್ ಮಾಡಲು ನುಗ್ಗಿ ಬಂದಿದೆ. ಈ ವೇಳೆ ನಡು ರಸ್ತೆಯಲ್ಲಿದ್ದ ಬೈಕ್ ಬಗ್ಗೆ ತಿಳಿಯದೆ ನೇರವಾಗಿ ಡಿಕ್ಕಿಯಾಗಿದೆ. ಅಲ್ಲದೆ, ಬಸ್ ನಿಯಂತ್ರಣಕ್ಕೆ ಸಿಗದೆ ಇನ್ನೊಂದು ರಸ್ತೆಯಲ್ಲಿದ್ದ ಟೆಂಪೋವನ್ನು ತಪ್ಪಿಸಿ ಮತ್ತೊಂದು ಬದಿಯಲ್ಲಿ ಹೋಗಿ ನಿಂತಿದೆ. ಬೈಕ್ ಸವಾರರಿಬ್ಬರು ರಸ್ತೆಯ ಎರಡೂ ಕಡೆಗೆ ಎಸೆಯಲ್ಪಟ್ಟು ಬಿದ್ದಿದ್ದಾರೆ.
ಬೈಕ್ ಸವಾರ ಅಬ್ದುಲ್ ಖಾದರ್ (20) ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಸವಾರ ಸಾಹಿಲ್ (20) ಅಲ್ಪ ಸ್ವಲ್ಪ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಸ್ ಚಾಲಕನ ಅಪರಿಮಿತ ವೇಗ ಮತ್ತು ಬೈಕ್ ಚಾಲಕರು ರಸ್ತೆ ನಿಯಮದ ಬಗ್ಗೆ ಕಾಳಜಿಯಿಲ್ಲದೆ ನಡು ರಸ್ತೆಯಲ್ಲಿ ನಿಂತು ಎಡವಟ್ಟು ಮಾಡಿಕೊಂಡಿದ್ದು ಅಪಘಾತಕ್ಕೆ ಕಾರಣ. ಪೊಲೀಸರು ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Mangalore Bus hits 2 wheeler waiting to cross road near divider, 2 seriously hurt at Surathkal.
24-09-25 03:55 pm
Bangalore Correspondent
ಕರ್ನಾಟಕ ಜನಸಂದಣಿ ನಿಯಂತ್ರಣ ಕಾಯ್ದೆ ರೆಡಿ ; ಏಳು ವರ...
23-09-25 07:26 pm
Karnataka High court, Caste census: ಜಾತಿ ಗಣತಿ...
22-09-25 07:07 pm
ಚಾಮುಂಡೇಶ್ವರಿ ಹೆಣ್ಣಿನ ಶಕ್ತಿಯ ಪ್ರತೀಕ, ದಸರಾ ನ್ಯಾ...
22-09-25 03:31 pm
ಬಿಜೆಪಿ ವಿರೋಧ ನಡುವೆಯೇ ಚಾಮುಂಡಿ ತಾಯಿಗೆ ಕೈಮುಗಿದು...
22-09-25 10:54 am
24-09-25 01:07 pm
HK News Desk
ಇಸ್ರೇಲ್ - ಪ್ಯಾಲೆಸ್ತೀನ್ ಯುದ್ಧ ನಿಲ್ಲಿಸಿದರೆ ಟ್ರಂ...
24-09-25 12:20 pm
Narendra Modi, Xi Jinping: ಭಾರತದಲ್ಲಿ ಸರ್ಕಾರ ಬ...
23-09-25 08:29 pm
ಕೋಲ್ಕತ್ತಾದಲ್ಲಿ ಭಾರೀ ಮಳೆ, ಪ್ರವಾಹಕ್ಕೆ ಸಿಲುಕಿ ಐವ...
23-09-25 11:05 am
Pakistans Khyber Pakhtunkhwa: ಪಾಕಿಸ್ತಾನದ ಖೈಬರ...
22-09-25 06:58 pm
24-09-25 10:48 pm
Mangalore Correspondent
ಖಾಸಗಿ ಜಮೀನಲ್ಲಿ ಅಕ್ರಮ ಹೆದ್ದಾರಿ ನಿರ್ಮಿಸಿದ್ದ ಪಿಡ...
24-09-25 08:46 pm
Priyank Kharge, Dharmasthala SIT: ಅಕ್ರಮ ಎಷ್ಟೇ...
24-09-25 07:38 pm
ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸ್ಪೀಕರ್ ಧ್ವನಿಯಡಗಿಸಿದ್...
24-09-25 06:55 pm
ಚಿನ್ನಯ್ಯ ಮತ್ತೆ ಬೆಳ್ತಂಗಡಿ ಕೋರ್ಟಿಗೆ ಹಾಜರು, ದೂರು...
23-09-25 11:01 pm
23-09-25 11:01 am
HK News Desk
ಮುಂಬೈನಿಂದ ಡ್ರಗ್ಸ್ ತಂದು ಮಂಗಳೂರಿನಲ್ಲಿ ಮಾರಾಟ ; ಎ...
22-09-25 08:16 pm
IAS Officer Manivannan, Cyber Fraud: ಹಿರಿಯ ಐಎ...
21-09-25 02:30 pm
ತುಂಬೆ, ಉಪ್ಪಿನಂಗಡಿಯಲ್ಲಿ ಹಟ್ಟಿಯಿಂದ ದನ ಕದ್ದು ಮಾಂ...
20-09-25 05:11 pm
Kasaragod Sexual Abuse: ಅಪ್ರಾಪ್ತ ಬಾಲಕನಿಗೆ ಸಲಿ...
18-09-25 11:44 am