ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm