ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm