ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm