ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
08-06-25 06:03 pm
Bangalore Correspondent
Bhaskar Rao, Cm Siddaramaiah, DK Shivakumar:...
07-06-25 08:04 pm
Bjp, CM Siddaramaiah, DK Shivakumar: ಸಿಎಂ ಸಿದ...
07-06-25 06:57 pm
MLC K. Govindaraj: ಕಾಲ್ತುಳಿತ ಪ್ರಕರಣ ; ಸಿಎಂ ರಾ...
06-06-25 10:58 pm
Mohandas Pai, RCB, Death: ಪೊಲೀಸ್ ಕಮಿಷನರ್ ಸಸ್ಪ...
06-06-25 09:46 pm
07-06-25 09:54 pm
HK News Desk
Starlink, Elon Musk: ಇಂಟರ್ನೆಟ್ ಸಿಗದ ಹಳ್ಳಿಗಳಿಗ...
07-06-25 07:10 pm
ಜಗತ್ತಿನ ಅತಿ ಎತ್ತರದ ರೈಲ್ವೇ ಸೇತುವೆ ಉದ್ಘಾಟಿಸಿದ ಮ...
06-06-25 11:08 pm
ತಂದೆ ಮುಸ್ಲಿಂ - ತಾಯಿ ಹಿಂದು ; ಮಗನಿಗೆ ಇಸ್ಲಾಂ ಅನು...
05-06-25 07:54 pm
30 ಅಡಿ ಉದ್ದದ ಅತಿ ವಿರಳ ದೇವರ ಮೀನು ತಮಿಳುನಾಡಿನಲ್ಲ...
04-06-25 05:05 pm
08-06-25 10:51 pm
Mangalore Correspondent
Suhas Sheety Murder, NIA, Mangalore: ಸುಹಾಸ್ ಶ...
08-06-25 05:24 pm
ಮುಸ್ಲಿಂ ವಾಟ್ಸಪ್ ಗ್ರೂಪಿನಲ್ಲಿ ಸ್ಪೀಕರ್ ಖಾದರ್, ಸಿ...
07-06-25 11:02 pm
Siddaramaiah, DK Shivakumar, CT Ravi: ಕಾಲ್ತುಳ...
07-06-25 09:15 pm
Ct Ravi, Mangalore, BJP: ರೋಗಕ್ಕೆ ಮದ್ದು ಕೊಡದ ಹ...
07-06-25 08:48 pm
08-06-25 10:29 pm
HK News Desk
ಸ್ಟಾಕ್ ಮಾರ್ಕೆಟ್ ಹುಚ್ಚಾಟ ; ಬ್ಯಾಂಕಿನ ಹಿರಿಯ ಗ್ರಾ...
08-06-25 03:59 pm
ಆನ್ಲೈನ್ ಟ್ರೇಡಿಂಗ್ನಲ್ಲಿ ಹಣ ಹೂಡಿಕೆ ; ಇನ್ ಸ್ಟಾ...
08-06-25 02:58 pm
Mangalore Crime, Yeyyadi Stabbing, Bar, Polic...
07-06-25 10:39 pm
Mangalore Murder, Crime, Rahiman: ಅಬ್ದುಲ್ ರಹಿ...
03-06-25 10:25 pm