ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
25-02-26 01:48 pm
supritha Jain
ಕೊಪ್ಪಳ ; ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯದ ಶೌಚಾಲಯ...
25-02-26 12:30 pm
ಧಾರವಾಡದಲ್ಲಿ ಬೀದಿಗಿಳಿದ ಸಾವಿರಾರು ಉದ್ಯೋಗಾಕಾಂಕ್ಷಿ...
24-02-26 08:06 pm
ಮಲಯಾಳಿಗಳ ಬಹುಕಾಲದ ಬೇಡಿಕೆಗೆ ಕೊನೆಗೂ ಅಸ್ತು ಎಂದ ಕೇ...
24-02-26 07:54 pm
ಬೆಂಗಳೂರಿನ ತರಕಾರಿಗಳಲ್ಲಿ ಅತಿ ಹೆಚ್ಚು ರಾಸಾಯನಿಕ ಪತ...
24-02-26 03:51 pm
24-02-26 01:21 pm
HK News Desk
ನೀವು ಮೋದಿಯನ್ನು ನಿಂದಿಸುತ್ತೀರಿ, ಕಂಬಳಿ ಪಡೆಯಲು ಹಕ...
23-02-26 06:57 pm
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
25-02-26 11:21 am
HK News Staffer
ಬೆಂಗಳೂರು ಬಿಟ್ಟು ಮಂಗಳೂರಿನತ್ತ ಐಟಿ ಉದ್ಯೋಗಿಗಳ ಚಿತ...
25-02-26 09:42 am
ಆನ್ಲೈನ್ ಹೂಡಿಕೆ ಹೆಸ್ರಲ್ಲಿ 19.06 ಲಕ್ಷ ರೂ. ವಂಚನ...
24-02-26 10:39 pm
Mangalore Ullal, Ratnagiri Accident: ಮಹಾರಾಷ್ಟ...
24-02-26 09:50 pm
Vitla News, Mangalore: ವಿಟ್ಲ ಬಳಿಯ ಗುರುಕುಲ ವಿದ...
23-02-26 08:20 pm
24-02-26 10:07 pm
Mangaluru Staffer
ಕ್ರಿಕೆಟ್ ಆಟದ ದ್ವೇಷದಲ್ಲಿ ಸಹಪಾಠಿಗೆ ಹಲ್ಲೆ ; ಎಸ್ಸ...
24-02-26 06:01 pm
ನೀಟ್ ಪರೀಕ್ಷೆಗೆ ಒತ್ತಡ ಹೇರಿದ್ದಕ್ಕೆ ತಂದೆಯನ್ನೇ ಕೊ...
24-02-26 01:50 pm
ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಮರ್ಡರ್ ; ಗಾಂಜ...
24-02-26 01:34 pm
ಐಡಿಎಫ್ಸಿ ಫಸ್ಟ್ ಬ್ಯಾಂಕಿನಲ್ಲಿ 590 ಕೋಟಿ ಹಗರಣ ;...
23-02-26 10:44 pm