ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm