ಬ್ರೇಕಿಂಗ್ ನ್ಯೂಸ್
18-09-23 03:52 pm Mangalore Correspondent ಕರಾವಳಿ
ಸುಳ್ಯ, ಸೆ.18: ವಿದೇಶದಲ್ಲಿರುವ ಪತಿರಾಯನೊಬ್ಬ ಪತ್ನಿಯ ಜೊತೆಗಿನ ವೈಮನಸ್ಸಿನಿಂದ ವಾಟ್ಸಪ್ ನಲ್ಲೇ ತ್ರಿವಳಿ ತಲಾಖ್ ಸಂದೇಶ ಕಳುಹಿಸಿ ವಿಚ್ಛೇದನಕ್ಕೆ ಯತ್ನಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಸಂತ್ರಸ್ತ ಪತ್ನಿ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಕೇರಳದ ತ್ರಿಶ್ಶೂರು ಮೂಲದ ಅಬ್ದುಲ್ ರಶೀದ್ ಎಂಬಾತ ಈ ರೀತಿ ತ್ರಿವಳಿ ತಲಾಖ್ ನೀಡಿರುವ ವ್ಯಕ್ತಿ. ಏಳು ವರ್ಷಗಳ ಹಿಂದೆ ವರು ಮದುವೆಯಾಗಿದ್ದು, ಪತ್ನಿಯನ್ನು ವಿದೇಶಕ್ಕೂ ಕರೆಸಿಕೊಂಡಿದ್ದರಂತೆ. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ತವರು ಮನೆಯಲ್ಲಿ ಬಿಟ್ಟು ಹೋಗಿದ್ದರು.
ಇತ್ತೀಚೆಗೆ ಆರು ತಿಂಗಳಿನಿಂದ ಇವರ ಸಂಸಾರದಲ್ಲಿ ವೈಮನಸ್ಸು ಉಂಟಾಗಿತ್ತು. ಕುಟುಂಬದ ಹಿರಿಯರು ಮಾತನಾಡಿ ಬಗೆಹರಿಸಿದ್ದರು. ಆದರೆ ಈಗ ಏಕಾಏಕಿ ಅಬ್ದುಲ್ ರಶೀದ್ ಪತ್ನಿಯ ಮೊಬೈಲಿಗೆ ಮೂರು ಬಾರಿ ತಲಾಖ್ ಹೇಳಿ ವಾಟ್ಸಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ನೊಂದಿರುವ ಪತ್ನಿ ಸುಳ್ಯ ನಗರ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ. ತ್ರಿವಳಿ ತಲಾಖ್ ದೇಶಾದ್ಯಂತ ನಿಷೇಧ ಇದ್ದು, ಅದನ್ನು ಅನುಸರಿಸಿದರೆ ಕಠಿಣ ಶಿಕ್ಷೆ ಜಾರಿಗೊಳಿಸುವ ಕಾಯ್ದೆ ಜಾರಿ ಮಾಡಲಾಗಿದೆ. ಹಾಗಿದ್ದರೂ, ಅಬ್ದುಲ್ ರಶೀದ್ ಇಸ್ಲಾಂ ನಿಮಯವನ್ನು ಪತ್ನಿಯ ಮೇಲೆ ಹೇರಲು ಪ್ರಯತ್ನಿಸಿದ್ದಾನೆ.
Man Gives Triple Talaq To Wife Over WhatsApp, Case lodged at Sullia. A woman from Karnataka’s Dakshina Kannada district filed a complaint at the Sullia police station against her husband as per which he allegedly divorced over WhatsApp.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm