ಬ್ರೇಕಿಂಗ್ ನ್ಯೂಸ್
18-09-23 06:20 pm Mangalore Correspondent ಕರಾವಳಿ
ಬಂಟ್ವಾಳ, ಸೆ.18: ಜ್ವರವೆಂದು ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ವೈದ್ಯರು ಪರೀಕ್ಷೆ ನಡೆಸುವ ಮೊದಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತ ಪ್ರಕಾಶ್ ಬೆಳ್ಳೂರು (43) ಮೃತಪಟ್ಟ ವ್ಯಕ್ತಿ. ಬಿಜೆಪಿ ಅಮ್ಟಾಡಿ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿದ್ದ ಪ್ರಕಾಶ್ ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಜ್ವರ ಕಡಿಮೆಯಾಗದ ಕಾರಣ ಸೋಮವಾರ ಬೆಳಗ್ಗೆ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಬಂದಿದ್ದರು.
ವೈದ್ಯರು ಪರೀಕ್ಷೆ ಮಾಡುವ ಮೊದಲೇ ಆಸ್ಪತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಕೆಲವರು ಅವರಿಗೆ ನ್ಯುಮೋನಿಯಾ ಇತ್ತೆಂದು ಹೇಳುತ್ತಿದ್ದಾರೆ. ನ್ಯುಮೋನಿಯಾದಿಂದ ಹಠಾತ್ ಸಾವು ಸಂಭವಿಸುವುದು ತೀರಾ ಕಡಿಮೆ. ಡೆಂಗ್ಯು ಜ್ವರ ಈಗ ಎಲ್ಲ ಕಡೆ ಇರುವುದರಿಂದ ಅದೇ ಕಾರಣವೇ ಎಂಬ ಬಗ್ಗೆ ಮಾಹಿತಿ ಇಲ್ಲ. ಡೆಂಗ್ಯು ಜ್ವರದಲ್ಲಿ ಪ್ಲೇಟ್ ಲೆಟ್ಸ್ ದಿಢೀರ್ ಕಡಿಮೆಯಾಗುವುದರಿಂದ ಚಿಕಿತ್ಸೆ ಸಿಗದೇ ಇದ್ದಲ್ಲಿ ಸಾವು ಸಂಭವಿಸುತ್ತದೆ. ಹಾಗಾಗಿ ಈಗಿನ ಜ್ವರದ ಬಗ್ಗೆ ನಿರ್ಲಕ್ಷ್ಯ ಮಾಡಬಾರದು ಎಂದು ವೈದ್ಯರು ಹೇಳುತ್ತಾರೆ. ಯಾವುದೇ ಅಕಾಲಿಕ ಸಾವು ಆದರೂ ಜಿಲ್ಲಾ ಆರೋಗ್ಯ ಇಲಾಖೆ ಪರೀಕ್ಷೆ ನಡೆಸಬೇಕು. ಆದರೆ ಆರೋಗ್ಯ ಇಲಾಖೆ ಅಧಿಕಾರಿಗಳು ಈ ಬಗ್ಗೆ ಖಚಿತವಾಗಿ ಪರೀಕ್ಷೆ ನಡೆಸುವುದಕ್ಕೆ ಹೋಗಲ್ಲ.
A man who had gone to the hospital to bring medicines for his fever, collapsed and died even before the doctor tested him.The deceased is identified as Prakash Bellur (43). He was active youth member of the BJP. He was the chief secretary of Amtadi Mahashakti Kendra and was suffering from fever
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm