ಬ್ರೇಕಿಂಗ್ ನ್ಯೂಸ್
20-09-23 04:06 pm Mangalore Correspondent ಕರಾವಳಿ
ಮಂಗಳೂರು, ಸೆ.19: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ಎಎಸ್ಐಗಳಿಗೆ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ಎಸ್ಐ ಆಗಿ ನಿಯೋಜನೆಗೊಂಡಿದ್ದಾರೆ.
ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಗುಪ್ತಚರ ವಿಭಾಗದ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಕರಾವಳಿ ಕಾವಲು ಪಡೆಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ ಬಿ ವಿಭಾಗದ ಪಿಎಸ್ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಎಎಸ್ಐಗಳಿಗೆ ಭಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಭಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.
16 Police ASIs ppromoted to PSI at Mangalore by Commissioner Anupam Agrawal. Many Assistant police inspectors had waited for their promotion for many years. After taking charge as the police commissioner of Mangaluru city, Anupam Agrawal made it possible, and within 9 days of taking charge, he promoted 16 Assistant Sub Inspectors to Police Sub Inspectors.
20-02-25 10:06 pm
Bangalore Correspondent
Kalaburagi farmers protest, crocodile: ಕಲಬುರಗ...
20-02-25 08:59 pm
Chikkamagaluru Car Murder, Body Found; ಚಿಕ್ಕಮ...
20-02-25 06:59 pm
Chikkaballapur, Muzrai scam, Revenue Inspecto...
20-02-25 04:45 pm
ಉದಯಗಿರಿ ಗಲಭೆ ಪ್ರಕರಣ ; ಪ್ರಚೋದನಕಾರಿ ಭಾಷಣ ಮಾಡಿದ್...
20-02-25 02:47 pm
19-02-25 11:00 pm
HK News Desk
ಬಾಲಕನಿದ್ದಾಗ ನುಂಗಿದ್ದ ಪೆನ್ ಕ್ಯಾಪ್ ; 21 ವರ್ಷ ಕಳ...
19-02-25 06:41 pm
Maha Kumbh river, NGT Board: ಕುಂಭಮೇಳ ನದಿ ನೀರು...
19-02-25 01:54 pm
ಇಬ್ಬರು ಹೆಂಡಿರ ಮುದ್ದಿನ ಗಂಡ ; ವಾರದ 3 ದಿನ ಅಲ್ಲಿ....
18-02-25 10:49 pm
Hindu idols Bishop House, Pala diocese, Kera...
18-02-25 10:45 pm
21-02-25 12:40 am
Giridhar Shetty, Mangaluru
Protest Mangalore, 400 KV, Catholic sabha: ಉಡ...
20-02-25 06:48 pm
Kmc Mangalore, hospital: 2 ವರ್ಷದ ಮಗುವಿನ ಗಂಟಲಲ...
19-02-25 01:56 pm
Satish Jarkiholi, Mangalore: ಕೆಪಿಸಿಸಿ ಅಧ್ಯಕ್ಷ...
18-02-25 12:36 pm
Dinesh Gundurao, Munner katipalla, Sand Mafia...
17-02-25 10:56 pm
20-02-25 01:22 pm
Mangalore Correspondent
Mangalore, Puttur, Cheating, paras traders: ಲ...
19-02-25 09:26 pm
Mangalore CCB police, 119 kg ganja, Crime: ಮೀ...
18-02-25 07:19 pm
Madikeri police, Fake Scheme, Mangalore crime...
18-02-25 06:04 pm
Mangalore Crime, Surathkal, Car: ಮದುವೆ ಸಮಾರಂಭ...
18-02-25 12:11 pm