ಬ್ರೇಕಿಂಗ್ ನ್ಯೂಸ್
20-09-23 04:06 pm Mangalore Correspondent ಕರಾವಳಿ
ಮಂಗಳೂರು, ಸೆ.19: ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ 16 ಮಂದಿ ಎಎಸ್ಐಗಳಿಗೆ ಪೊಲೀಸ್ ಉಪ ನಿರೀಕ್ಷಕರಾಗಿ ಭಡ್ತಿ ನೀಡಿ ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆಯ ನವೀನ್ ಮೂಡುಬಿದಿರೆಗೆ, ಕಂಕನಾಡಿ ನಗರ ಠಾಣೆಯ ಜನಾರ್ದನ ನಾಯ್ಕ ಸುರತ್ಕಲ್ ಪೊಲೀಸ್ ಠಾಣೆಗೆ, ಸಿಎಸ್ಪಿಯ ಆನಂದ ಬಿ. ಉತ್ತರ ಸಂಚಾರ ಠಾಣೆಗೆ, ಗ್ರಾಮಾಂತರ ಠಾಣೆಯ ವಿನೋದ್ ಕೊಣಾಜೆ ಠಾಣೆಗೆ, ಪಣಂಬೂರು ಠಾಣೆಯ ಈಶ್ವರ ಸ್ವಾಮಿ ಕದ್ರಿ ಸಂಚಾರ ಠಾಣೆಗೆ, ಕದ್ರಿ ಠಾಣೆಯ ಶಾಂತಪ್ಪ ಜಿ. ಕಂಕನಾಡಿ ನಗರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಕೃಷ್ಣಪ್ಪ ಮೂಡುಬಿದಿರೆ ಠಾಣೆಗೆ, ಉತ್ತರ ಠಾಣೆಯ ಶಿವಪ್ಪ ಗೌಡ ಅದೇ ಠಾಣೆಗೆ ಎಸ್ಐ ಆಗಿ ನಿಯೋಜನೆಗೊಂಡಿದ್ದಾರೆ.

ಉರ್ವ ಠಾಣೆಯ ಉಲ್ಲಾಸ್ ಪಾಂಡುರಂಗ ಬರ್ಕೆ ಠಾಣೆಗೆ, ಉತ್ತರ ಠಾಣೆಯ ಓಂ ದಾಸ್ ಸೆನ್ ಠಾಣೆಗೆ, ಗುಪ್ತಚರ ವಿಭಾಗದ ರವಳೇಂದ್ರ ಗ್ರಾಮಾಂತರ ಠಾಣೆಗೆ, ಸಂಚಾರ ಪಶ್ಚಿಮ ಠಾಣೆಯ ಶಶಿಧರ ಶೆಟ್ಟಿ ಸುರತ್ಕಲ್ ಠಾಣೆಗೆ, ಉಳ್ಳಾಲ ಠಾಣೆಯ ಪ್ರಾಣೇಶ್ ಕುಮಾರ್ ಬಿ. ಅದೇ ಠಾಣೆಗೆ, ಸೆನ್ ಠಾಣೆಯ ಮೋಹನ್ ಅದೇ ಠಾಣೆಗೆ, ಸಿಸಿಬಿಯ ಹರೀಶ್ ಪದವಿನಂಗಡಿ ಕರಾವಳಿ ಕಾವಲು ಪಡೆಗೆ, ದಕ್ಷಿಣ ಠಾಣೆಯ ಪುರಂದರ ಬಿ.ಪಿ. ಸಿಸಿಆರ್ ಬಿ ವಿಭಾಗದ ಪಿಎಸ್ಐ ಹುದ್ದೆಗೆ ನೇಮಕ ಮಾಡಿ ವರ್ಗಾಯಿಸಲಾಗಿದೆ.
ಈ ಹಿಂದಿನ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್ ಹಾಗೂ ಕುಲದೀಪ್ ಕುಮಾರ್ ಜೈನ್ ಅವರು ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಎಎಸ್ಐಗಳಿಗೆ ಭಡ್ತಿ ನೀಡಲು ಪ್ರಯತ್ನಿಸಿದ್ದರು. ಆದರೆ ತಾಂತ್ರಿಕ ಕಾರಣಗಳಿಂದ ಸಾಧ್ಯವಾಗಿರಲಿಲ್ಲ. ನೂತನ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಅವರು ಅಧಿಕಾರ ಸ್ವೀಕರಿಸಿ 9 ದಿನಗಳಲ್ಲಿ ಭಡ್ತಿ ನೀಡಿ ಆದೇಶ ಹೊರಡಿಸಿದ್ದಾರೆ.
16 Police ASIs ppromoted to PSI at Mangalore by Commissioner Anupam Agrawal. Many Assistant police inspectors had waited for their promotion for many years. After taking charge as the police commissioner of Mangaluru city, Anupam Agrawal made it possible, and within 9 days of taking charge, he promoted 16 Assistant Sub Inspectors to Police Sub Inspectors.
03-02-26 08:17 pm
HK News Desk
ಸಿಜೆ ರಾಯ್ ಡೈರಿಯಲ್ಲಿತ್ತು ಒಂಬತ್ತು ಪುಟಗಳ ಡೆತ್ ನೋ...
03-02-26 05:34 pm
Kamalakar Bhat Guruji Affair: ಜ್ಯೋತಿಷಿ ಕಮಲಾಕರ...
03-02-26 05:03 pm
ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್...
03-02-26 11:53 am
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
03-02-26 09:06 pm
HK News Desk
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
03-02-26 11:14 pm
Mangaluru Staffer
Mangalore, Volvo Driver Satish Shetty: ರಸ್ತೆ...
03-02-26 09:49 pm
ಮೆದುಳಿನ ರಕ್ತಸ್ರಾವ ; ಮಂಗಳೂರು ಸಿಎಆರ್ ಹೆಡ್ ಕಾನ್ಸ...
03-02-26 04:38 pm
ಪತಿ- ಪತ್ನಿ ಕಲಹ ; ಮಾರಣಾಂತಿಕ ಹಲ್ಲೆಗೀಡಾಗಿದ್ದ ಪತ್...
02-02-26 07:36 pm
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm