ಬ್ರೇಕಿಂಗ್ ನ್ಯೂಸ್
21-09-23 10:18 pm Udupi Correspondent ಕರಾವಳಿ
ಉಡುಪಿ, ಸೆ.21: ವಿದೇಶದಲ್ಲಿ ಉದ್ಯೋಗದಲ್ಲಿದ್ದ ಮಗ ಮೂರು ವರ್ಷಗಳ ಬಳಿಕ ಮನೆಮಂದಿಗೆ ಹೇಳದೇ ಅನಿರೀಕ್ಷಿತವಾಗಿ ಹಿಂತಿರುಗಿದ್ದ. ತಾಯಿ ಗಂಗೊಳ್ಳಿ ಮೀನು ಮಾರುಕಟ್ಟೆಯಲ್ಲಿ ಮೀನು ಮಾರುತ್ತಿದ್ದ ಬಗ್ಗೆ ತಿಳಿದು, ಮುಖಕ್ಕೆ ಮಾಸ್ಕ್ ಹಾಕ್ಕೊಂಡು ತಾಯಿ ಬಳಿಯಲ್ಲೇ ಮೀನು ಖರೀದಿಸಿದ ಸ್ವಾರಸ್ಯಕರ ಸಂಗತಿಯ ವಿಡಿಯೋ ವೈರಲ್ ಆಗಿದೆ.
ಗಂಗೊಳ್ಳಿ ನಿವಾಸಿ ರೋಹಿತ್ ಮೂರು ವರ್ಷಗಳ ಹಿಂದೆ ದುಬೈಗೆ ತೆರಳಿದ್ದು ಎರಡು ದಿನಗಳ ಹಿಂದೆ ಊರಿನ ಗೆಳೆಯರಿಗಾಗಲೀ, ಮನೆಯವರಿಗಾಗಲೀ ತಿಳಿಸದೆ ಸರ್ಪ್ರೈಸ್ ಕೊಡುವುದಕ್ಕಾಗಿ ನೇರವಾಗಿ ಬಂದಿದ್ದ. ಬೆಳಗ್ಗೆ ಮನೆಗೆ ಬಂದು ತಲುಪಿದಾಗ, ತಾಯಿ ಎಂದಿನಂತೆ ಮೀನು ಮಾರಲು ಹೋಗಿರುವುದು ತಿಳಿದುಬಂದಿತ್ತು. ಬ್ಯಾಗ್ ತೆಗೆದಿಟ್ಟು ನೇರವಾಗಿ ಗಂಗೊಳ್ಳಿ ಮೀನು ಮಾರುಕಟ್ಟೆಗೆ ಬಂದಿದ್ದ ರೋಹಿತ್, ತಾಯಿ ಮೀನು ಮಾರಾಟದಲ್ಲಿ ಬಿಝಿಯಾಗಿರುವುದನ್ನು ನೋಡಿದ್ದ. ದೂರದಿಂದಲೇ ಮುಖಕ್ಕೆ ಟವೆಲನ್ನು ಸುತ್ತಿಕೊಂಡು ಮೀನಿನ ದರ ವಿಚಾರಿಸಲು ಮುಂದಾಗಿದ್ದ.
ಯುವಕ ಮುಖ ತೋರಿಸದೆ, ಬಂಗುಡೆ ಮೀನಿನ ದರ ಕೇಳುತ್ತಿರುವುದರ ಬಗ್ಗೆ ತಾಯಿ ಸುಮಿತ್ರಾ ವಿಚಾರಣೆ ಮಾಡಿದ್ದಾರೆ. ಮಾತು ಕೇಳಿದಾಗ ಮಗನ ಧ್ವನಿಯಂತೇ ಕಂಡಿದ್ದರಿಂದ ತಾಯಿಗೆ ಸಂಶಯ ಆಗಿದೆ. ಹೀಗಾಗಿ ಮೀನನ್ನು ಬಿಟ್ಟು ಯುವಕನ ಬಳಿಗೆ ಎದ್ದು ಬಂದಿದ್ದು, ಮಗನ ಮುಖ ನೋಡುತ್ತಲೇ ಅಪ್ಪಿ ಹಿಡಿದು ಕಣ್ಣೀರು ಹಾಕಿದ್ದಾರೆ. ತಾಯಿ- ಮಗ ಅಪ್ಪಿ ಹಿಡಿದು ಆನಂದ ಭಾಷ್ಪ ಸುರಿಸಿದ ವಿಡಿಯೋ ಕುಂದಾಪುರದಲ್ಲಿ ವೈರಲ್ ಆಗಿದೆ.
A youth, who returned to his native after three years of working in the Gulf gave a surprise to his mother, who sells fish in Gangolli market. The video has gone viral on social media. Rohit, a resident of Gangollli in Kundapura taluk, returned to his native after three years of working in Dubai. He did not inform the matter to his family and friends to keep his arrival a surprise.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm