ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
19-12-25 04:43 pm
Mangalore Correspondent
11 ವರ್ಷ ಹಿಂದಿನ ಅಪಘಾತ ಕೇಸಿನಲ್ಲಿ ಆರೋಪಿಗೆ ಸಜೆ, 2...
18-12-25 10:51 pm
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm