ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.
ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
15-09-25 08:53 pm
Bangalore Correspondent
Actor Upendra, Wife Priyanka, Cyber Fraud, Ha...
15-09-25 04:45 pm
Pratap Simha, Banu Mushtaq: ಬಾನು ಮುಷ್ತಾಕ್ ದಸರ...
15-09-25 03:39 pm
Bommai, SIT, Dharmasthala, Bommai: ನಿರೀಕ್ಷೆಗೆ...
14-09-25 05:18 pm
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
15-09-25 04:57 pm
HK News Desk
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
15-09-25 08:28 pm
Mangalore Correspondent
Mangalore Accident, Saudi, Ullal: ಸೌದಿ ಅರೇಬಿಯ...
15-09-25 02:08 pm
ಬಂಗ್ಲೆಗುಡ್ಡೆ ಕಾಡಿನಲ್ಲಿ ಸ್ಥಳ ಶೋಧಕ್ಕೆ ಎಸ್ಐಟಿ ಸಿ...
15-09-25 01:58 pm
Mangalore, Ullal News, Boat: ಕೈಕೊಟ್ಟ ಇಂಜಿನ್ ;...
15-09-25 11:27 am
Vittal Gowda, Mangalore, Dharmasthala: ವಿಠಲ ಗ...
14-09-25 10:55 pm
15-09-25 10:47 pm
Bangalore Correspondent
Udupi, Surat Murder, Arrest: ವೃದ್ಧ ದಂಪತಿಯನ್ನು...
14-09-25 06:01 pm
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm