ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm