ಬ್ರೇಕಿಂಗ್ ನ್ಯೂಸ್
23-09-23 10:30 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದ ಸಂಘನಿಕೇತನದಲ್ಲಿ ಪೂಜಿಸಿದ 76ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಗಣಪತಿ ಮೂರ್ತಿಯನ್ನು ಸಾಂಪ್ರದಾಯಿಕ ಶೈಲಿಯ ಶೋಭಾಯಾತ್ರೆಯೊಂದಿಗೆ ರಥಬೀದಿಯ ಮಹಮ್ಮಾಯಿ ಕೆರೆಯಲ್ಲಿ ವಿಸರ್ಜನೆ ಮಾಡಲಾಯಿತು.
ಸಂಜೆ 6.30ಕ್ಕೆ ಗಣಪತಿ ಬಪ್ಪಾ ಮೋರ್ಯಾ ಎನ್ನುತ್ತ ವಿಗ್ರಹವನ್ನು ಸಭಾಂಗಣದಿಂದ ಹೊರಗೆ ತರಲಾಯಿತು. ಬಳಿಕ ಅಲಂಕೃತ ತೆರೆದ ವಾಹನದಲ್ಲಿ ವಿಗ್ರಹವನ್ನು ಕುಳ್ಳಿರಿಸಿ, ಶೃಂಗರಿಸಿ ಮಂಗಳಾರತಿ ಎತ್ತಿ ವಿನಾಯಕನ ಮೆರವಣಿಗೆ ಆರಂಭಗೊಂಡಿತು. ಮಂಗಳ ವಾದ್ಯಗಳು, ಭಜನಾ ತಂಡಗಳು, ಚೆಂಡೆ ತಂಡಗಳ ಜೊತೆಗೆ ಸಾವಿರಾರು ಜನ ಸಾಥ್ ನೀಡಿದರು.




ಇದೇ ವೇಳೆ, ಲಾಲ್ ಬಾಗ್ ಕೆಎಸ್ಸಾರ್ಟಿಸಿ ಸಿಬಂದಿ ಪೂಜಿಸಿದ 38ನೇ ವರ್ಷದ ಗಣಪತಿಯ ವಿಸರ್ಜನಾ ಮೆರವಣಿಗೆಯೂ ನಡೆಯಿತು. ತಾಲೀಮು ತಂಡದಿಂದ ಬೆಂಕಿಯೊಂದಿಗಿನ ಸರಸ, ಕಲ್ಲಡ್ಕ ಬೊಂಬೆ ನೃತ್ಯದ ಸಾಥ್ ಇತ್ತು. ಎರಡೂ ಕಡೆಯ ಗಣಪತಿ ಮೂರ್ತಿಗಳನ್ನು ಮಧ್ಯರಾತ್ರಿ ವೇಳೆಗೆ ಮಹಮ್ಮಾಯಿ ದೇವಸ್ಥಾನದ ಕೆರೆಯಲ್ಲಿ ವಿಸರ್ಜಿಸಲಾಯಿತು.
Sanghaniketan 76th Ganeshotsav held in Mangalore, Pictures.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm