ಬ್ರೇಕಿಂಗ್ ನ್ಯೂಸ್
24-09-23 04:51 pm Mangalore Correspondent ಕರಾವಳಿ
ಮಂಗಳೂರು, ಸೆ.24: ಪ್ರಣವಾನಂದ ಸ್ವಾಮೀಜಿ ನಮ್ಮ ಸಮುದಾಯದ ನಾಯಕ ಅಲ್ಲ, ಸುಮ್ಮನೆ ಬುರುಡೆ ಬಿಟ್ಟುಕೊಂಡು ಓಡಾಡಿದ್ರೆ ನಾಯಕ ಆಗಲ್ಲ ಎಂದು ಶಿಕ್ಷಣ ಸಚಿವ, ಈಡಿಗ ಜನಾಂಗದ ನಾಯಕ ಮಧು ಬಂಗಾರಪ್ಪ ಲೇವಡಿ ಮಾಡಿದ್ದಾರೆ.
ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ವೇಳೆ ಪ್ರಣವಾನಂದ ಸ್ವಾಮೀಜಿ ಬಗ್ಗೆ ಶಿವಮೊಗ್ಗದಲ್ಲಿ ಈಡಿಗ ಸಂಘದವರು ವಿರೋಧ ವ್ಯಕ್ತಪಡಿಸಿದ ಬಗ್ಗೆ ಕೇಳಿದ ಪ್ರಶ್ನೆಗೆ, ಆ ವ್ಯಕ್ತಿಯನ್ನೂ ನಾನೂ ವಿರೋಧಿಸುತ್ತೇನೆ. ನಮ್ಮ ಈಡಿಗ, ಬಿಲ್ಲವ ಸಮಾಜಕ್ಕೆ ಸೇರಿದ ವ್ಯಕ್ತಿಯಲ್ಲ. ನಮ್ಮ ಸಮಾಜ ಆತನನ್ನು ಈಡಿಗ ಸಮುದಾಯದ ಸ್ವಾಮೀಜಿ ಎಂದು ಒಪ್ಪಿಕೊಂಡಿಲ್ಲ. ಸುಮ್ನೆ ಬುರುಡೆ ಬಿಟ್ಕೊಂಡು ಪ್ರಚಾರ ಪಡೆಯೋದಷ್ಟೆ ಆತನ ಕಾಯಕ. ಯಾರೇ ಆಗಲಿ, ಸಮಾಜವನ್ನು ದಾರಿ ತಪ್ಪಿಸುತ್ತಾನಂದ್ರೆ, ಅಂಥವರನ್ನು ಕಟ್ ಮಾಡಬೇಕು. ನಾನು ಇವರನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಇಂಥವರನ್ನು ಹೇಟ್ ಮಾಡ್ತೀನಿ ಎಂದರು.



ಚುನಾವಣೆ ಸಮಯದಲ್ಲಿ ಪ್ರಣವಾನಂದ ಪಾದಯಾತ್ರೆ ಮಾಡಿದಾಗ ನೀವ್ಯಾರೂ ಅಲ್ಲಗಳೆಯುವ ಕೆಲಸ ಮಾಡಿಲ್ಲ ಎಂದು ಕೇಳಿದ್ದಕ್ಕೆ, ನಾನು ವೈಯಕ್ತಿಕವಾಗಿ ಆತನನ್ನು ಚುನಾವಣೆ ಲಾಭಕ್ಕೆ ಬಳಸಿಕೊಂಡಿಲ್ಲ. ಪ್ರಚಾರಕ್ಕೋಸ್ಕರ ಕಿಡಿಗೇಡಿ ರೀತಿ ಮಾಡ್ತಾರೆ. ಬಿಕೆ ಹರಿಪ್ರಸಾದ್ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇಟ್ಟುಕೊಂಡಿರುವ ವ್ಯಕ್ತಿ. ಅವರೇನು ಹೇಳಿದರೂ, ಪ್ರಣವಾನಂದ ಪರವಾಗಿ ಅಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಎರಡು ಸಾವಿರದಷ್ಟು ಪಬ್ಲಿಕ್ ಶಾಲೆಗಳನ್ನು ತೆರೆಯಲಿದ್ದು, ಆಮೂಲಕ ಎಲ್ಕೆಜಿಯಿಂದ ಹಿಡಿದು ಪಿಯುಸಿ ವರೆಗೆ ಗುಣಮಟ್ಟದ ಶಿಕ್ಷಣ ಬಡವರಿಗೆ ಸಿಗುವಂತೆ ಮಾಡುತ್ತೇನೆ. ಪ್ರತಿ ವಿಧಾನಸಭೆ ಕ್ಷೇತ್ರದಲ್ಲಿ ತಲಾ ಮೂರು ಶಾಲೆಗಳನ್ನು ತೆರೆಯಲಿದ್ದು, ಮುಂದಿನ ವರ್ಷವೇ 300 ಶಾಲೆ ಅಸ್ತಿತ್ವಕ್ಕೆ ಬರಲಿದೆ ಎಂದು ಮಧು ಬಂಗಾರಪ್ಪ ಹೇಳಿದರು.
Karnataka Education Minister Madhu Bangarappa has said that Pranavananda Swamiji is not the leader of our community and if he just walks around with his skull, he will not become a leader.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm