ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm