ಬ್ರೇಕಿಂಗ್ ನ್ಯೂಸ್
24-09-23 11:09 pm Mangalore Correspondent ಕರಾವಳಿ
ಮಂಗಳೂರು, ಸೆ.24: ಸೆ.28ರ ಈದ್ ಮಿಲಾದ್ ಹಬ್ಬದ ನೆಪದಲ್ಲಿ ನಗರದ ಬಂದರು ಮೀನುಗಾರಿಕಾ ದಕ್ಕೆಯಲ್ಲಿ ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿದ್ದು, ಅಂದು ಮುಂಜಾನೆ 3.45ರಿಂದ ಯಾವುದೇ ಮೀನು ವ್ಯಾಪಾರಿಗಳು ಕೆಲಸ ಮಾಡದೇ ಕಡ್ಡಾಯ ರಜೆ ಹಾಕಬೇಕು. ತಪ್ಪಿದಲ್ಲಿ ಅಂಥವರ ವಿರುದ್ಧ ಸಂಘದ ವತಿಯಿಂದ ಒಂದು ತಿಂಗಳ ಕಾಲ ನಿಷೇಧ ಹೇರಲಾಗುವುದು ಎಂದು ಬ್ಯಾನರಿನಲ್ಲಿ ಎಚ್ಚರಿಸಲಾಗಿದೆ.
ನಿಮಯವನ್ನು ಉಲ್ಲಂಘಿಸಿದಲ್ಲಿ ಅಂಥ ಮೀನು ವ್ಯಾಪಾರಿಗಳ ವಿರುದ್ಧ ಒಂದು ತಿಂಗಳ ಕಾಲ ಬಂದರು ದಕ್ಕೆಯಲ್ಲಿ ವ್ಯಾಪಾರ ಮಾಡದಂತೆ ಹಸಿ ಮೀನು ವ್ಯಾಪಾರಸ್ಥರ ಸಂಘವು ಕಾನೂನು ಕ್ರಮ ತೆಗೆದುಕೊಳ್ಳುತ್ತದೆ. ಅಲ್ಲದೆ, ದಂಡನೆಯನ್ನೂ ವಿಧಿಸಲಾಗುತ್ತದೆ. ಇತರ ಯಾವುದೇ ಸಹಾಯ, ಸಹಕಾರದಿಂದ ವಂಚಿತರಾಗಬೇಕಾಗುತ್ತದೆ ಎಂದು ಹಸಿ ಮೀನು ವ್ಯಾಪಾರಸ್ಥರ ಸಂಘದ ಹೆಸರಲ್ಲಿ ಬ್ಯಾನರ್ ಹಾಕಿ ಹಿಂದು ವ್ಯಾಪಾರಿಗಳನ್ನು ಎಚ್ಚರಿಸಲಾಗಿದೆ.

ಬ್ಯಾನರ್ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಬಜರಂಗದಳ, ವಿಶ್ವ ಹಿಂದು ಪರಿಷತ್ ನಾಯಕರು ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧಕ್ಕೆಯಲ್ಲಿ ಈ ರೀತಿ ದಂಡನೆ ವಿಧಿಸಲು ಇಲ್ಲಿ ಷರೀಯತ್ ಕಾನೂನು ಜಾರಿಯಲ್ಲಿದೆಯಾ ಎಂದು ಬಜರಂಗದಳ ಮುಖಂಡ ಶರಣ್ ಪಂಪ್ವೆಲ್ ಪ್ರಶ್ನೆ ಮಾಡಿದ್ದು, ಇವರ ಗೊಡ್ಡು ಬೆದರಿಕೆಗಳಿಗೆ ಹಿಂದು ವ್ಯಾಪಾರಿಗಳು ಮಣಿಯಬಾರದು. ನಿಮ್ಮ ಜೊತೆಗೆ ಹಿಂದು ಸಮಾಜ ಇದೆ. ಪೊಲೀಸ್ ಇಲಾಖೆ ತಕ್ಷಣ ಈ ಬ್ಯಾನರನ್ನು ತೆರವು ಮಾಡಬೇಕೆಂದು ಆಗ್ರಹಿಸಿದ್ದಾರೆ.
Mangalore Eid Milad 2023, No fishermem to work on Eid banner creates spark, Bajarang dal warns on social media.
07-02-26 02:58 pm
HK News Desk
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 12:31 pm
Bengaluru staffer
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm
ಹುಬ್ಬಳ್ಳಿಯ ಆಟೋ ಚಾಲಕನ ಖಾತೆಯಲ್ಲಿ ಕೋಟ್ಯಂತರ ಹಣದ ವ...
06-02-26 01:36 pm
Manjeshwar Double Murder: ಮಂಜೇಶ್ವರ ; ಪತ್ನಿ ಮೇ...
03-02-26 01:05 pm