ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm