ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
09-01-26 04:42 pm
Bangalore Correspondent
ಹುಬ್ಬಳ್ಳಿ ಮಹಿಳೆ ವಿವಸ್ತ್ರ ಪ್ರಕರಣ ಸಿಐಡಿ ತನಿಖೆಗೆ...
09-01-26 02:05 pm
ಕನಕಪುರ ತಾಲೂಕಿನಲ್ಲಿ 63 ಅಕ್ರಮ ಲೇಔಟ್, 28 ಪಿಜಿಗಳ...
08-01-26 11:06 pm
ಪೊಲೀಸರ ಸಭೆ ನಡೆಸಲು ಡಿ.ಕೆ.ಶಿ. ಯಾರು? ರಾಜ್ಯದಲ್ಲಿ...
08-01-26 10:45 pm
ಸಿಎಂ ಕುರ್ಚಿ ಕದನಕ್ಕೆ ದಿಢೀರ್ ಬ್ರೇಕ್ ; ಡಿಕೆಶಿಗೆ...
08-01-26 09:36 pm
09-01-26 11:00 pm
HK News Desk
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
ರಷ್ಯಾ ತೈಲ ಖರೀದಿ ನಿಲ್ಲಿಸಲು ಅಮೆರಿಕ ಹೊಸ ಮಸೂದೆ ;...
08-01-26 05:11 pm
ಮಹಾರಾಷ್ಟ್ರ ನಗರಸಭೆಯಲ್ಲಿ ಬಿಜೆಪಿ ಜೊತೆಗೆ ಮೈತ್ರಿ ;...
08-01-26 03:12 pm
09-01-26 09:18 pm
Mangalore Correspondent
ಉದ್ಯೋಗ ಖಾತ್ರಿ ಯೋಜನೆಯನ್ನೇ ಮೋದಿ ಕೊಂದಾಕಿದ್ದಾರೆ,...
09-01-26 05:47 pm
ಪಿಎಂ ಕೇರ್ ಫಂಡ್ ಹೆಸರಲ್ಲಿ ಖಾಸಗಿ ಟ್ರಸ್ಟಿಗೆ ಸಾವಿರ...
09-01-26 03:21 pm
ಮಾನವ –ಪ್ರಾಣಿ ಸಂಘರ್ಷ ತಡೆಗೆ ಕಮಾಂಡ್ ಸೆಂಟರ್, 1926...
09-01-26 01:15 pm
ಜ.11 ರಂದು ಕೊಡಿಯಾಲದಲ್ಲಿ ಸುಧೀಂದ್ರ ತೀರ್ಥ ಜನ್ಮಶತಮ...
08-01-26 08:48 pm
07-01-26 10:45 pm
Bangalore Correspondent
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm
ಯಲ್ಲಾಪುರ ; ಮದ್ವೆಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲ...
04-01-26 11:02 pm
Ganja from Bihar: ಬಿಹಾರದಿಂದ ರೈಲಿನಲ್ಲಿ ಗಾಂಜಾ ತ...
04-01-26 06:15 pm