ಬ್ರೇಕಿಂಗ್ ನ್ಯೂಸ್
25-09-23 09:59 am Mangalore Correspondent ಕರಾವಳಿ
ಉಳ್ಳಾಲ, ಸೆ.25: ಸ್ಕೂಟರಿನಿಂದ ರಸ್ತೆಗೆಸೆಯಲ್ಪಟ್ಟ ಸಹ ಸವಾರೆ ಮಹಿಳೆಯೋರ್ವರು ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ರಾ.ಹೆ. 66ರ ಕಲ್ಲಾಪು ನಾಗನಕಟ್ಟೆಯ ಬಳಿ ನಿನ್ನೆ ರಾತ್ರಿ ನಡೆದಿದೆ.
ಕಾಸರಗೋಡು ಜಿಲ್ಲೆಯ ಮಧೂರು, ಉಳಿಯ ನಿವಾಸಿ ಸುಮ ನಾರಾಯಣ ಗಟ್ಟಿ(51) ಮೃತಪಟ್ಟ ಮಹಿಳೆ. ಸುಮ ಅವರು ನಿನ್ನೆ ಮಧ್ಯಾಹ್ನ ಸೋಮೇಶ್ವರ ಗ್ರಾಮದ ಪಿಲಾರು ಎಂಬಲ್ಲಿನ ಕುಟಂಬದ ತರವಾಡು ಮನೆಯಲ್ಲಿ ವಾರ್ಷಿಕ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಾಯಂಕಾಲ ತಮ್ಮನ ಜತೆ ಸ್ಕೂಟರಿನಲ್ಲಿ ಜಪ್ಪಿನ ಮೊಗರುವಿಗೆ ತೆರಳಿ ಅಸೌಖ್ಯದಿಂದ ಬಳಲುತ್ತಿದ್ದ ದೊಡ್ಡಮ್ಮನ ಆರೋಗ್ಯ ವಿಚಾರಿಸಿ ಹಿಂತಿರುಗುತ್ತಿದ್ದರು.
ರಾ.ಹೆ.66 ರ ಕಲ್ಲಾಪು ನಾಗನ ಕಟ್ಟೆಯ ಬಳಿ ಭಾನುವಾರ ರಾತ್ರಿ ಸುಮ ಸ್ಕೂಟರಿನಿಂದ ಕೆಳಗೆ ಎಸೆಯಲ್ಪಟ್ಟು ಮೃತ ಪಟ್ಟಿದ್ದಾರೆ. ಸುಮ ಅವರ ಸೀರೆಯ ಸೆರಗು ಸ್ಕೂಟರಿನ ಚಕ್ರಕ್ಕೆ ಸಿಲುಕಿ ರಸ್ತೆಗೆಸೆಯಲ್ಪಟ್ಟಿರಬಹುದೆಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಮೃತ ಸುಮ ಗಟ್ಟಿ ಅವರು ಮಧೂರಿನ ಗಟ್ಟಿ ಸಮಾಜದ ಮಹಿಳಾ ಘಟಕದ ಅಧ್ಯಕ್ಷೆಯಾಗಿದ್ದು ಹಲವಾರು ಸಂಘ ಸಂಸ್ಥೆಗಳಲ್ಲಿ ಕ್ರಿಯಾಶೀಲರಾಗಿದ್ದರು. ಮೃತರು ಪತಿ, ಎರಡು ಹೆಣ್ಣು, ಒಂದು ಗಂಡು ಮಗನನ್ನ ಅಗಲಿದ್ದಾರೆ.
Accident, Pillon rider women dies after her saree stuck to moving two wheeler tyre near Kallapu in Mangalore. The deceased has been identified as Suma Narayana Gatti a native of Kasaragod. She came to attend a annual pooja of her relative at Someshwara.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm