ಬ್ರೇಕಿಂಗ್ ನ್ಯೂಸ್
25-09-23 05:22 pm Mangalore Correspondent ಕರಾವಳಿ
ಉಳ್ಳಾಲ, ಸೆ.25: ರೈಲಿನಡಿಗೆ ಬಿದ್ದು ಅವಿವಾಹಿತ ಯುವಕನೊಬ್ಬ ಆತ್ಮಹತ್ಯೆಗೈದ ಘಟನೆ ಉಳ್ಳಾಲ ತಾಲೂಕಿನ ಉಚ್ಚಿಲ ರೈಲ್ವೇ ಗೇಟ್ ಬಳಿ ಭಾನುವಾರ ರಾತ್ರಿ ನಡೆದಿದ್ದು, ಛಿದ್ರಗೊಂಡ ಮೃತದೇಹ ರೈಲಿನಡಿಯಲ್ಲಿ ಸಿಲುಕಿದ ಹಿನ್ನೆಲೆಯಲ್ಲಿ ರೈಲನ್ನು ನಿಲ್ಲಿಸಿ ಹೊರ ತೆಗೆಯಲಾಗಿದೆ.
ಮಂಗಳೂರು ನಗರದ ಕೊಂಚಾಡಿ ನಿವಾಸಿ ಪ್ರಶಾಂತ್ (44) ಆತ್ಮಹತ್ಯೆಗೈದ ಯುವಕ. ಆದಿತ್ಯವಾರ ಸಂಜೆ ಮನೆಯಿಂದ ಹೊರಟ ಪ್ರಶಾಂತ್ ರಾತ್ರಿ ಶವವಾಗಿ ಪತ್ತೆಯಾಗಿದ್ದಾರೆ. ಆಕ್ಟಿವಾ ಸ್ಕೂಟರಲ್ಲಿ ಬಂದ ಪ್ರಶಾಂತ್ ಸ್ಕೂಟರನ್ನು ಉಳ್ಳಾಲ ರೈಲ್ವೇ ನಿಲ್ದಾಣದಲ್ಲಿರಿಸಿ, ಉಚ್ಚಿಲ ರೈಲ್ವೇ ಗೇಟ್ ವರೆಗೆ ಹಳಿಯಲ್ಲಿ ನಡೆದುಕೊಂಡು ಹೋಗಿ ರೈಲಿನಡಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆ. ಅವಿವಾಹಿತರಾಗಿದ್ದ ಪ್ರಶಾಂತ್ ಪಾನಮತ್ತರಾಗಿ ಕೃತ್ಯವನ್ನು ಎಸಗಿರುವುದು ವೈದ್ಯಕೀಯ ವರದಿಯಿಂದ ದೃಢಪಟ್ಟಿದೆ. ಘಟನಾ ಸ್ಥಳಕ್ಕೆ ಮಂಗಳೂರು ರೈಲ್ವೇ ಪೊಲೀಸ್ ಠಾಣೆಯ ಎಎಸ್ಐ ಮಧುಚಂದ್ರ ನೇತೃತ್ವದ ಪೊಲೀಸ್ ತಂಡ ಭೇಟಿ ನೀಡಿ ಪ್ರಕರಣ ದಾಖಲಿಸಿದೆ.

ತುರ್ತು ನಿಲುಗಡೆಯಾದ ರೈಲು!
ಆದಿತ್ಯವಾರ ರಾತ್ರಿ 8.15 ರ ಸುಮಾರಿಗೆ ಘಟನೆ ನಡೆದಿದೆ. ಪೋರ್ ಬಂದರ್ - ಕೊಚ್ಚುವೆಲಿ ನಡುವೆ ಸಂಚರಿಸುವ ರೈಲಿನಡಿಗೆ ಬಿದ್ದು ಪ್ರಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಸೋಮೇಶ್ವರ, ಉಚ್ಚಿಲ ಗೇಟ್ ದಾಟುತ್ತಿದ್ದಂತೆ ಬೋಗಿಯಡಿ ಶಬ್ದ ಕೇಳಿಬಂದಿದ್ದು, ದುರ್ವಾಸನೆ ಇರುವುದನ್ನು ಗಮನಿಸಿದ ಉಚ್ಚಿಲ ಸ್ಟೇಷನ್ ಮಾಸ್ಟರ್, ತಕ್ಷಣ ರೈಲಿನ ಲೋಕೊ ಪೈಲೆಟ್ ಗೆ ಮಾಹಿತಿಯನ್ನು ರವಾನಿಸಿದ್ದಾರೆ. ಉಚ್ಚಿಲ ಗೇಟ್ ನಿಂದ 2 ಕಿಮೀ ದೂರ ಚಲಿಸಿದ್ದ ರೈಲಿನಡಿ ಛಿದ್ರಗೊಂಡ ಮೃತದೇಹ ಸಿಲುಕಿಕೊಂಡಿತ್ತು. ತಕ್ಷಣ ಲೋಕೊಪೈಲಟ್ ರೈಲನ್ನ ತುರ್ತಾಗಿ ನಿಲ್ಲಿಸಿದ್ದಾರೆ. ಬೋಗಿಗಳಡಿ ಛಿದ್ರವಾಗಿ ಚಕ್ರಗಳಿಗೆ ಸಿಲುಕಿದ್ದ ಮೃತದೇಹದ ಮಾಂಸ ಖಂಡಗಳನ್ನ ಕ್ಷಿಪ್ರವಾಗಿ ತೆರವುಗೊಳಿಸಿ ಮರಣೋತ್ತರ ಪರೀಕ್ಷೆಗೆ ರವಾನಿಸಿ ರೈಲು ಸುಗಮ ಸಂಚಾರಕ್ಕೆ ರೈಲ್ವೇ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
44 year old commits suicide by falling to speeding train at Ullal in Mangalore, train stopped to remove body pieces. The deceased has been identified as Prashanth from Konchady.
06-11-25 07:34 pm
Bangalore Correspondent
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
07-11-25 11:33 am
HK News Desk
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
07-11-25 02:18 pm
Mangalore Correspondent
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
ತಯಾರಿಕಾ ನ್ಯೂನತೆಯುಳ್ಳ ಇನೋವಾ ಕಾರು ಮಾರಾಟ ; ಬಲ ಬದ...
07-11-25 11:41 am
ನ.9ರಂದು ಕೊಟ್ಟಾರದಲ್ಲಿ ಎಸ್.ಕೆ ಗೋಲ್ಡ್ ಸ್ಮಿತ್ ಸೊಸ...
06-11-25 10:50 pm
ಜೈಲ್ ಜಾಮರ್ ನಿಂದ ಸುತ್ತಮುತ್ತ ನೆಟ್ವರ್ಕ್ ಸಮಸ್ಯೆ ;...
06-11-25 12:51 pm
06-11-25 10:59 pm
Mangalore Correspondent
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm
ಮದುವೆಯಾಗಿಲ್ಲ, ಹುಡುಗ ಸೆಟ್ ಆಗುತ್ತಿಲ್ಲ ಎಂದು ಜ್ಯೋ...
05-11-25 09:39 pm
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm