ಬ್ರೇಕಿಂಗ್ ನ್ಯೂಸ್
26-09-23 10:52 am Mangalore Correspondent ಕರಾವಳಿ
ಸುಳ್ಯ, ಸೆ.26: ಸೋಮವಾರ ನಸುಕಿನಲ್ಲಿ ಸುಬ್ರಹ್ಮಣ್ಯ ಪೊಲೀಸರು ಗಸ್ತಿನಲ್ಲಿದ್ದಾಗ ಪಿಕಪ್ ವಾಹನದಲ್ಲಿ ಅಕ್ರಮವಾಗಿ ಜಾನುವಾರು ಸಾಗಿಸುತ್ತಿದ್ದ ಕೃತ್ಯವನ್ನು ಪತ್ತೆಹಚ್ಚಿದ್ದಾರೆ.
ಐವತ್ತೊಕ್ಲು ಗ್ರಾಮದ ನಾಯರಕೆರೆ - ಪಾಂಡಿಗದ್ದೆ ರಸ್ತೆಯ ಕುಳ್ಳಕೋಡಿ ಎಂಬಲ್ಲಿ ಪೊಲೀಸರು ಗಸ್ತು ನಿರತರಾಗಿದ್ದರು. ಸುಬ್ರಹ್ಮಣ್ಯ ಠಾಣೆ ಎಸ್ಐ ಕಾರ್ತಿಕ್ ಮತ್ತು ಇತರ ಪೊಲೀಸ್ ಸಿಬಂದಿ ಕರ್ತವ್ಯದಲ್ಲಿದ್ದಾಗ ಪಿಕಪ್ ವಾಹನ ಬಂದಿದ್ದು ಪೊಲೀಸ್ ಜೀಪು ನೋಡಿ ಅದರಲ್ಲಿದ್ದ ಚಾಲಕ ಮತ್ತು ಇನ್ನೊಬ್ಬ ವ್ಯಕ್ತಿ ಪಿಕಪ್ ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದ ಹಿಂಬದಿ ಟರ್ಪಲ್ ಇಳಿಸಲಾಗಿತ್ತು. ಒಳಗೆ ನೋಡಿದಾಗ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಕಟ್ಟಿ ಹಾಕಿರುವುದು ಕಂಡುಬಂದಿದೆ.
ಎರಡು ದನ, ಎರಡು ಕರು, ಒಂದು ಹೋರಿಯನ್ನು ಕಟ್ಟಿ ಹಾಕಲಾಗಿತ್ತು. ಐದು ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಗೋವುಗಳನ್ನು ಕದ್ದು ಅಥವಾ ಅಕ್ರಮವಾಗಿ ಸಾಗಿಸುತ್ತಿದ್ದ ಸಂಶಯವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ವಾಹನವನ್ನು ಜಪ್ತಿ ಮಾಡಿದ್ದು ಆರೋಪಿಗಳ ಪತ್ತೆಗಾಗಿ ಪ್ರಕರಣ ದಾಖಲಿಸಿದ್ದಾರೆ.
Subramanya, cattle traffickers flee as they see police, Five cows rescued in Mangalore.
17-05-26 08:55 pm
HK News Staffer
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
18-05-26 12:37 pm
HK News Staffer
ಪ್ರೀತಿಸಿ, ಮದುವೆಯಾಗ್ತೀನಿ ಅಂತ ನಂಬಿಸಿ ಸೆಕ್ಸ್ ; ಗ...
18-05-26 12:21 pm
Jones Asset Fraud, Bangalore: ಲೀಸ್ ಮನೆ ಹೆಸರಿನ...
18-05-26 11:36 am
ಬೇರೊಬ್ಬ ಮಹಿಳೆ ಹೆಸರಲ್ಲಿ ಪಾಸ್ಪೋರ್ಟ್ ಪಡೆದು ಇಸ್ರೇ...
17-05-26 09:10 pm
ಕೋಲಾರ; ಕೃಷಿ ಹೊಂಡದಲ್ಲಿ ಈಜಲು ಹೋಗಿ ತಂದೆ ಮತ್ತು ಇಬ...
17-05-26 08:41 pm