ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm