ಬ್ರೇಕಿಂಗ್ ನ್ಯೂಸ್
26-09-23 02:24 pm Mangalore Correspondent ಕರಾವಳಿ
ಮಂಗಳೂರು, ಸೆ.26: ನಗರದ ಇಂಡಿಯಾನ ಆಸ್ಪತ್ರೆಗೆ ರೋಗಿಯ ಜೊತೆ ಬಂದಿದ್ದ ವ್ಯಕ್ತಿಯೊಬ್ಬ ರಿಸೆಪ್ಶನಿಸ್ಟ್ ಮಹಿಳೆಯ ಜೊತೆಗೆ ಅಸಭ್ಯವಾಗಿ ವರ್ತಿಸಿದ್ದಲ್ಲದೇ, ಆಸ್ಪತ್ರೆ ಸೊತ್ತುಗಳನ್ನು ಹಾನಿಗೈದು ಘಟನೆ ನಡೆದಿದೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಕದ್ರಿ ವ್ಯಾಸನಗರ ನಿವಾಸಿ ಆಶೀಕ್ (32) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಸೆ.25ರಂದು ಸಂಜೆ ಆಶೀಕ್ ತನ್ನ ತಾಯಿಯನ್ನು ಚಿಕಿತ್ಸೆಗೆ ಕರೆದುಕೊಂಡು ಬಂದಿದ್ದು ಈ ವೇಳೆ ಆಸ್ಪತ್ರೆಯಲ್ಲಿ ಕಸ್ಟಮರ್ ಕೇರ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ಮಹಿಳೆ ರೋಗಿಯ ಮಾಹಿತಿ ಕೇಳಿದ್ದಾರೆ.
ರೋಗಿಯ ವೈಯಕ್ತಿಕ ವಿವರ, ಪ್ರಾಯ, ವಿಳಾಸ ಇತ್ಯಾದಿ ಮಾಹಿತಿಗಳನ್ನು ಕೇಳಿದಾಗ, ಆರೋಪಿ ಆಶೀಕ್ ಕೋಪಗೊಂಡಿದ್ದು ಮಹಿಳೆಯನ್ನು ಅವಾಚ್ಯವಾಗಿ ನಿಂದಿಸಿದ್ದಾನೆ. ಅಲ್ಲದೆ, ಸ್ಥಳದಲ್ಲಿ ದಾಂಧಲೆ ನಡೆಸಿದ್ದು ಮಹಿಳೆಯನ್ನು ದೂಡಿ ಮೈ ಕೈಯನ್ನು ಮುಟ್ಟಿ ಮಾನಭಂಗಕ್ಕೆ ಯತ್ನಿಸಿದ್ದಾನೆ. ಅಡ್ಮಿಶನ್ ಡೆಸ್ಕ್ ನಲ್ಲಿದ್ದ ಆಸ್ಪತ್ರೆಯ ಟೇಬಲ್, ಕಂಪ್ಯೂಟರ್ ಇನ್ನಿತರ ಸೊತ್ತುಗಳನ್ನು ಹಾನಿ ಮಾಡಿದ್ದಾನೆ. ಈ ಬಗ್ಗೆ ತೊಂದರೆಗೀಡಾದ ಮಹಿಳೆ ಕಂಕನಾಡಿ ಠಾಣೆಗೆ ದೂರು ನೀಡಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಆರೋಪಿ ಕೆಲಸವಿಲ್ಲದೇ ಮನೆಯಲ್ಲೇ ಇದ್ದು, ಮಾನಸಿಕ ತೊಂದರೆ ಎದುರಿಸುತ್ತಿದ್ದಾನೆ. ಇದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಮನೆಯವರು ತಿಳಿಸಿದ್ದಾಗಿ ಪೊಲೀಸರು ಹೇಳಿದ್ದಾರೆ.
One arrested by Mangalore Kankandy Town Police for misbehaving inappropriately with Indiana Hospital Customer staff. The arrested has been identified as Ashik.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm