ಬ್ರೇಕಿಂಗ್ ನ್ಯೂಸ್
27-09-23 12:31 pm Mangalore Correspondent ಕರಾವಳಿ
ಉಳ್ಳಾಲ, ಸೆ.27: ಆಟೋ ಟೆಂಪೊ ಚಾಲಕರೋರ್ವರು ತಾನು ಟೆಂಪೋ ಇರಿಸುತ್ತಿದ್ದ ಹೊಟೇಲ್ ಮಾಲಕರ ಮನೆಯಂಗಳದ ಬಾವಿಗೆ ಬಿದ್ದು ಆತ್ಮಹತ್ಯೆಗೈದ ಘಟನೆ ತೊಕ್ಕೊಟ್ಟು ಒಳಪೇಟೆಯ ಸಂತ ಸೆಬೆಸ್ತಿಯನ್ ಚರ್ಚ್ ಬಳಿ ನಡೆದಿದೆ.
ತೊಕ್ಕೊಟ್ಟು, ಕೃಷ್ಣ ನಗರ, ಲಚ್ಚಿಲ್ ನಿವಾಸಿ ನಾಗೇಶ್ (62) ಆತ್ಮಹತ್ಯೆಗೈದ ದುರ್ದೈವಿ. ನಾಗೇಶ್ ಗೂಡ್ಸ್ ಆಟೋ ಟೆಂಪೊ ಚಲಾಯಿಸುತ್ತಿದ್ದರು. ಟೆಂಪೋವನ್ನ ನಾಗೇಶ್ ಅವರು ಒಳಪೇಟೆಯ ಚರ್ಚ್ ಮುಂಭಾಗದ ಗಣೇಶ್ ಭವನ ಹೊಟೇಲು ಮಾಲಕರ ಮನೆಯಂಗಳದಲ್ಲೇ ನಿತ್ಯವೂ ರಾತ್ರಿ ನಿಲ್ಲಿಸುತ್ತಿದ್ದರು. ಇಂದು ಬೆಳಗ್ಗೆ ನಾಗೇಶ್ ಅವರು ಟೆಂಪೋ ತೆಗೆಯದೆ ನಾಪತ್ತೆಯಾಗಿದ್ದು ಸಂಪರ್ಕಕ್ಕೆ ಸಿಕ್ಕಿರಲಿಲ್ಲ.




ಮನೆಯಂಗಳದಲ್ಲಿ ನಿಲ್ಲಿಸಿದ್ದ ಟೆಂಪೋ ಸೀಟಲ್ಲಿ ನಾಗೇಶ್ ಅವರ ಮೊಬೈಲ್, ನಗದು , ಫೋಟೊ, ಚಪ್ಪಲಿ ದೊರಕಿದ್ದು ಅನುಮಾನಗೊಂಡ ಮನೆ ಮಂದಿ, ಸ್ಥಳೀಯರು ಬಾವಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿಗಳು ಬಾವಿಯಲ್ಲಿ ನಾಗೇಶ್ ದೇಹವಿರುವುದನ್ನು ಪತ್ತೆ ಮಾಡಿದ್ದು ಮೃತದೇಹವನ್ನ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ. ಮೃತ ನಾಗೇಶ್ ಅವರು ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು ಅನಾರೋಗ್ಯದ ಬಗ್ಗೆ ಚಿಂತಿತರಾಗಿದ್ದರು. ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದ ಅವರು ತೊಕ್ಕೊಟ್ಟಿನ ನಿತ್ಯಾನಂದ ಯುವಕ ಮಂಡಲದ ಮಾಜಿ ಅಧ್ಯಕ್ಷರಾಗಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನ ಅಗಲಿದ್ದಾರೆ.
Tempo driver commits suicide by jumping to well at Olapete at Thokottu in Mangalore. The Deceased has been identified as Nagesh (62).
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
14-02-26 04:38 pm
Mangaluru Staffer
ವಿದೇಶಿ ಉದ್ಯೋಗ ; ಗಲ್ಫ್, ದಕ್ಷಿಣ ಏಷ್ಯಾ ರಾಷ್ಟ್ರಗ...
13-02-26 09:52 pm
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm