ಬ್ರೇಕಿಂಗ್ ನ್ಯೂಸ್
27-09-23 12:57 pm Mangalore Correspondent ಕರಾವಳಿ
ಮಂಗಳೂರು, ಸೆ.27: ಬಸ್ ನಿಲ್ಲಿಸಿಲ್ಲ ಎಂದು ಕಂಡಕ್ಟರ್ ಮೇಲೆ ಯುವಕರ ತಂಡ ಹಲ್ಲೆಗೈದಿದ್ದಾರೆಂದು ಆರೋಪಿಸಿ ಅಡ್ಯಾರ್- ಕಣ್ಣೂರಿನಲ್ಲಿ ಬಸ್ ಚಾಲಕರು, ಮಾಲಕರು ಖಾಸಗಿ ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ. ನಿನ್ನೆ ಸಂಜೆ ಹಲ್ಲೆ ಘಟನೆ ನಡೆದಿದ್ದು, ಇಂದು ಬೆಳಗ್ಗೆ ಆ ರೂಟಿನಲ್ಲಿ ಬಸ್ ಗಳನ್ನು ತಡೆದು ಸಿಬಂದಿಯೇ ಪ್ರತಿಭಟನೆ ನಡೆಸಿದ್ದಾರೆ.
ಈ ಬಗ್ಗೆ ಕಂಕನಾಡಿ ನಗರ ಠಾಣೆಯಲ್ಲಿ ಎರಡೂ ಕಡೆಯವರು ದೂರು ನೀಡಿದ್ದಾರೆ. ಅಡ್ಯಾರ್ ಕಣ್ಣೂರು ನಿವಾಸಿ ಅಬ್ದುಲ್ ಖಾದರ್ ಎಂಬವರು ಸಂಜೆ ವೇಳೆಗೆ ಎಸ್.ಕೆ. ಟ್ರಾವೆಲ್ಸ್ ಎಂಬ ಖಾಸಗಿ ಬಸ್ಸಿನಲ್ಲಿ ಬಂದಿದ್ದರು. ಕಣ್ಣೂರು ಸ್ಟಾಪ್ ನಲ್ಲಿ ಇಳಿಯಲಿದೆ, ಬಸ್ ನಿಲ್ಲಿಸುವಂತೆ ಹೇಳಿದರೂ, ಬಸ್ ಸಿಬಂದಿ ಮುಂದಕ್ಕೆ ಒಯ್ದಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾತಿಗೆ ಮಾತು ಬೆಳೆದಿದ್ದು ಬಸ್ ನಿರ್ವಾಹಕನೇ ತನ್ನ ಮೇಲೆ ಹಲ್ಲೆಗೈದಿದ್ದಾನೆಂದು ಅಬ್ದುಲ್ ಖಾದರ್ ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ, ಬಸ್ ನಿರ್ವಾಹಕ ಯಶವಂತ್ ಮೇಲೆ ಅಬ್ದುಲ್ ಖಾದರ್ ಮತ್ತು ಅವರ ಸಹವರ್ತಿ ಯುವಕರು ಸೇರಿ ಹಲ್ಲೆ ನಡೆಸಿದ್ದಾರೆ ಎನ್ನುವ ದೂರು ಸಿಬಂದಿ ಕಡೆಯದ್ದು.


ಬಸ್ ನಿರ್ವಾಹಕ ಯಶವಂತ್ ಹಲ್ಲೆಗೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಘಟನೆ ಖಂಡಿಸಿ ಖಾಸಗಿ ಬಸ್ಸಿನ ಸಿಬಂದಿ ಸೇರಿ ಇಂದು ಅಡ್ಯಾರ್ ನಲ್ಲಿ ಪ್ರತಿಭಟನೆ ನಡೆಸಿದ್ದು, ಬಸ್ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಡ್ಯಾರ್, ಕಣ್ಣೂರಿನಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ನಡೆಸದಂತೆ ಸಿಬಂದಿಯನ್ನು ಚದುರಿಸಿದ್ದಾರೆ. ಟೈಮಿಂಗ್ ಕಾರಣಕ್ಕೆ ಬಸ್ ನಿಲ್ಲಿಸಲು ಆಗಿರಲಿಲ್ಲ. ಅದಕ್ಕಾಗಿ ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಿಬಂದಿ ಹೇಳುತ್ತಿದ್ದಾರೆ. ಹೀಗಾಗಿ ಖಾಸಗಿ ಬಸ್ ಗಳ ಅವಾಂತರಕ್ಕೆ ಕಾರಣವಾಗಿರುವ ಟೈಮಿಂಗ್ ಪದ್ಧತಿಯನ್ನೇ ಕೈಬಿಡಬೇಕೆಂದು ಸಿಬಂದಿ ಒತ್ತಾಯಿಸಿದ್ದಾರೆ.
Passneger assults bus conductor over trival issue at Kannur in Mangalore, Protest held. A counter case has been registered at Kankandy Town Police Station.
21-12-25 05:33 pm
HK News Desk
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
ನನ್ನ ಮತ್ತು ಸಿಎಂ ನಡುವೆ ಒಂದು ಒಪ್ಪಂದವಾಗಿದೆ ; ಅದರ...
19-12-25 10:03 pm
ಪ್ರೀತ್ಸೆ ಪ್ರೀತ್ಸೆ ಎಂದು ಪೊಲೀಸ್ ಅಧಿಕಾರಿ ಹಿಂದೆ ಬ...
19-12-25 01:41 pm
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
20-12-25 01:51 pm
HK News Desk
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
20-12-25 10:53 pm
Mangalore Correspondent
ಕಟ್ಲೆ ಕಟ್ಲೆ.. ಏರ್ಲಾ ಬಲಿಪೊಡ್ಚಿ..!ವಿಟ್ಲ ಪೊಲೀಸರ...
20-12-25 08:47 pm
ಮೃದು ಧೋರಣೆ ; ಎಸ್ಡಿಪಿಐ ಆರೋಪದ ಬಗ್ಗೆ ಕಮಿಷನರ್ ಸುಧ...
20-12-25 08:44 pm
ಮನೆ ಬಾವಿಗೆ ಬಿದ್ದು ನರಿಂಗಾನ ಶಾಲೆಯ ದೈಹಿಕ ಶಿಕ್ಷಕ...
20-12-25 01:09 pm
ಇಂಟರ್ನ್ಯಾಶನಲ್ ಬುಕ್ ಆಫ್ ರೆಕಾರ್ಡ್ಸ್ ಸೇರಿದ ಮಂಗಳೂ...
19-12-25 09:46 pm
21-12-25 01:18 pm
Mangalore Correspondent
Fraud Abroad Job Scam, Mangalore, Armenia: ಅರ...
18-12-25 04:53 pm
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm