ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.
ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm