ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm