ಬ್ರೇಕಿಂಗ್ ನ್ಯೂಸ್
27-09-23 10:01 pm Mangalore Correspondent ಕರಾವಳಿ
ಮಂಗಳೂರು, ಸೆ.27: ಸಮುದ್ರ ಮಧ್ಯೆ ಮೀನುಗಾರಿಕೆ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬರು ಹೃದಯಾಘಾತಕ್ಕೀಡಾಗಿದ್ದು ತುರ್ತು ಕರೆಗೆ ಸ್ಪಂದಿಸಿದ ಕೋಸ್ಟ್ ಗಾರ್ಡ್ ಸಿಬಂದಿ ಆಳ ಸಮುದ್ರದಲ್ಲಿಯೇ ಪ್ರಥಮ ಚಿಕಿತ್ಸೆ ನೀಡಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ.
ವಸಂತ ಎನ್ನುವ ಮೀನುಗಾರ ಬೇಬಿ ಮೇರಿ–4 ಎಂಬ ಹೆಸರಿನ ಮೀನುಗಾರಿಕಾ ದೋಣಿಯಲ್ಲಿ ಕಡಲಿಗೆ ತೆರಳಿದ್ದರು. ಪಣಂಬೂರು ಕಡಲ ತೀರದಿಂದ ಸುಮಾರು 36 ನಾಟಿಕಲ್ ಮೈಲುಗಳಷ್ಟು ದೂರದಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ಉಸಿರಾಟದ ಸಮಸ್ಯೆ ಆಗಿತ್ತು. ಈ ವೇಳೆ ಇನ್ನೊಂದು ಮೀನುಗಾರಿಕಾ ಬೋಟ್ ಕಾರ್ಮಿಕರು ಕೋಸ್ಟ್ ಗಾರ್ಡ್ ಪಡೆಯನ್ನು ಸಂಪರ್ಕಿಸಿ ತುರ್ತು ನೆರವು ಕೋರಿದ್ದರು.




ಈ ವೇಳೆ ಕಾರ್ಮಿಕ ಸಮಸ್ಯೆಗೀಡಾಗಿದ್ದ ದೋಣಿಗೆ ಸಮೀಪದಲ್ಲಿದ್ದ ಕರಾವಳಿ ರಕ್ಷಣಾ ಪಡೆಯ ದೋಣಿ ಇಂಟರ್ ಸೆಪ್ಟರ್ ಸಿ– 446 ಮೂಲಕ, ಸ್ಥಳಕ್ಕೆ ತೆರಳಿದ ಅಧಿಕಾರಿಗಳು ವಸಂತ ಅವರ ಆರೋಗ್ಯ ತಪಾಸಣೆ ನಡೆಸಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೀನುಗಾರರನ್ನು ಪಣಂಬೂರಿನ ಬಂದರಿನ ದಕ್ಕೆಗೆ ಕರೆತಂದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಅಲ್ಲದೆ, ಬೋಟ್ ಮಾಲೀಕರ ಗಮನಕ್ಕೆ ತಂದಿದ್ದಾರೆ.
Indian Coast Guard rescues fisherman who fell of heart attack while fishing mid-sea off Mangalore coast.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm