ಬ್ರೇಕಿಂಗ್ ನ್ಯೂಸ್
30-09-23 12:17 pm Mangalore Correspondent ಕರಾವಳಿ
ಮಂಗಳೂರು, ಸೆ.30: ಸುರತ್ಕಲ್ ಬಳಿಯ ಹೊಸಬೆಟ್ಟು ಜಂಕ್ಷನ್ನಲ್ಲಿ ತಮಿಳುನಾಡು ಮೂಲದ ಫಾರ್ಚುನರ್ ಕಾರು ಚಾಲಕನ ಅತಿವೇಗದ ಚಾಲನೆಯಿಂದ ಅಪಘಾತಕ್ಕೀಡಾಗಿದ್ದು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಇಂದು ನಸುಕಿನ ಜಾವ 3.30 ಗಂಟೆಗೆ ಘಟನೆ ನಡೆದಿದ್ದು ಮಂಗಳೂರಿನಿಂದ ಸುರತ್ಕಲ್ ಕಡೆಗೆ ತೆರಳುತ್ತಿದ್ದ ಫಾರ್ಚುನರ್ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಈಚರ್ ಲಾರಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು(TN82 Y -1234) ಪಲ್ಟಿಯಾಗಿ ಬಿದ್ದಿದ್ದು ಚಾಲಕ ಅರ್ಜುನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಪ್ರಯಾಣಿಕರಾಗಿದ್ದ ಮೊಹಮ್ಮದ್ ಫಿಜಾನ್ ಗಂಭೀರ ಗಾಯಗೊಂಡಿದ್ದರೆ, ಇನ್ನೊಬ್ಬ ಪ್ರಯಾಣಿಕ ಅನಿರುದ್ಧ್ ನಾಯರ್ ತಲೆಯ ಭಾಗಕ್ಕೆ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ. ಸುರತ್ಕಲ್ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Accident, Toyota Fortuner car rams into parked truck at Hosabettu in Surathkal, One killed, two injured in Mangalore. Arjun, the driver of the car died on the spot, while his co-passenger Mohammed Fizan received grievous injuries to his head. Another passenger Anirud Nayar received injuries to his forehead. The car is of Tamil Nadu registration.
10-04-26 06:53 pm
HK News Desk
ಚಿಕ್ಕಮಗಳೂರು ; ಚಂದ್ರದ್ರೋಣ ಪರ್ವತ ಬಳಿ ನಾಪತ್ತೆಯಾಗ...
10-04-26 03:25 pm
PUC Result 2026, State Topper: ಪಿಯುಸಿ ರಿಸಲ್ಟ್...
09-04-26 09:30 pm
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
11-04-26 09:05 pm
Giridhar Shetty
ಚಂದ್ರನ ಸುತ್ತಿ ಮರಳಿದ ನಾಸಾದ ಗಗನಯಾತ್ರಿಗಳು ; ಸುರಕ...
11-04-26 12:44 pm
ಶಾಂತಿ ಮಾತುಕತೆಗಿಳಿದ ಪಾಕಿಸ್ತಾನ ವಿರುದ್ಧ ಕಿಡಿಕಾರಿ...
10-04-26 11:05 pm
ಮನೆಯಲ್ಲಿ ಭಾರೀ ನಗದು ಪತ್ತೆ ಪ್ರಕರಣ ; ನ್ಯಾಯಮೂರ್ತಿ...
10-04-26 01:26 pm
Lebanon News: ಲೆಬನಾನ್ ಮೇಲೆ ಇಸ್ರೇಲ್ ಭಾರೀ ಬಾಂಬ್...
09-04-26 11:03 pm
11-04-26 05:05 pm
Mangalore Correspondent
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
ಭರತನಾಟ್ಯ ಗುರು ಶ್ರಾವಣ್ ಉಳ್ಳಾಲ್ ಹಳದಿ ಕಾಮಾಲೆ ರೋಗ...
10-04-26 09:49 pm
ಉಪ ಚುನಾವಣೆ ಫಲಿತಾಂಶಕ್ಕೂ ನಾಯಕತ್ವ ಬದಲಾವಣೆಗೂ ಸಂಬಂ...
10-04-26 06:05 pm
Puc 2026, Result, Mangalore: ಮೂವರು ಮಕ್ಕಳಾದರೂ...
10-04-26 12:35 pm
11-04-26 11:14 pm
HK News Desk
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm
ಧಾರವಾಡ ಯೂತ್ ಕಾಂಗ್ರೆಸ್ ಮುಖಂಡನ ಹತ್ಯೆ ; ಮನೆಗೆ ನು...
11-04-26 12:04 pm
ಕುಂಭಮೇಳದ ಮೊನಾಲಿಸಾ ಅಂತರ್ಧರ್ಮೀಯ ವಿವಾಹಕ್ಕೆ ಕುತ್ತ...
10-04-26 11:06 pm
Red Corner Notice, Mangalore crime: ದೇರಳಕಟ್ಟೆ...
09-04-26 09:16 pm