ಬ್ರೇಕಿಂಗ್ ನ್ಯೂಸ್
30-09-23 09:46 pm Mangalore Correspondent ಕರಾವಳಿ
ಪುತ್ತೂರು, ಸೆ.30: ಮೂರನೇ ತರಗತಿ ಓದುವ ಪುಟಾಣಿ ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಮುಖ್ಯಮಂತ್ರಿ ಕಚೇರಿಯಿಂದ ತುರ್ತು ಸ್ಪಂದನೆ ಸಿಕ್ಕಿದೆ. ಪತ್ರದಲ್ಲಿ ಶಾಲೆಯ ಬಳಿ ತಂಬಾಕು ಮಾರಾಟ ಮಾಡುತ್ತಿದ್ದಾರೆಂಬ ದೂರನ್ನು ಪರಿಗಣಿಸಿ ಕಡಬ ಪೊಲೀಸರು ಅಂಗಡಿಗೆ ದಾಳಿ ನಡೆಸಿದ್ದಾರೆ.
ಕುಕ್ಕೆ ಸುಬ್ರಹ್ಮಣ್ಯ ಬಳಿಯ ಕೈಕಂಬ ಪಿಲಿಕಜೆ ನಿವಾಸಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಪತ್ರಿಕೆಯೊಂದಕ್ಕೆ ಪತ್ರದ ಮೂಲಕ ದೂರು ಹೇಳಿಕೊಂಡಿದ್ದಳು. ಶಾಲೆ ಬಳಿಯಿರುವ ಅಂಗಡಿಯಲ್ಲಿ ತಂಬಾಕು ಮಾರಾಟ ಮಾಡುತ್ತಿದ್ದಾರೆ ಮತ್ತು ಅದರ ಪೊಟ್ಟಣ ಶಾಲೆ ಆವರಣದಲ್ಲಿ ಬಿದ್ದಿರುತ್ತದೆ. ನಿಷೇಧ ಇದ್ದರೂ ನಿಯಮ ಪಾಲನೆ ಆಗುತ್ತಿಲ್ಲ ಎಂದು ದೂರಿನಲ್ಲಿ ಬರೆದಿದ್ದಳು. ಸೆ.15ರಂದು ಬರೆದಿದ್ದ ಬಾಲಕಿಯ ಪತ್ರವನ್ನು ಪತ್ರಿಕೆಯ ಸಂಪಾದಕೀಯ ಮಂಡಳಿ ಗಂಭೀರ ಪರಿಗಣಿಸಿ, ಮುಖ್ಯಮಂತ್ರಿ ಕಚೇರಿಯ ಕುಂದುಕೊರತೆ ವಿಭಾಗದ ವಿಶೇಷಾಧಿಕಾರಿ ಡಾ.ವೈಷ್ಣವಿ ಅವರಿಗೆ ರವಾನಿಸಿತ್ತು.
ಪತ್ರವನ್ನು ಗಮನಿಸಿ ಸಿಎಂ ಕಚೇರಿಯಿಂದ ಬಾಲಕಿಯ ಮನೆಗೆ ಕರೆ ಬಂದಿದ್ದು, ಸಮಸ್ಯೆ ಬಗ್ಗೆ ವಿಚಾರಿಸಿದ್ದಾರೆ. ಆನಂತರ, ಸಿಎಂ ಕಚೇರಿಯಿಂದ ಸ್ಥಳೀಯ ಕಡಬ ಪೊಲೀಸ್ ಠಾಣೆಗೆ ದೂರನ್ನು ರವಾನಿಸಲಾಗಿತ್ತು. ಇದರಂತೆ, ಕಡಬ ಎಸ್ಐ ಅಭಿನಂದನ್ ನೇತೃತ್ವದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ತಂಬಾಕು ಸಾಮಗ್ರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಂಬಾಕು ನಿಷೇಧ ಕಾಯ್ದೆಯಡಿ ಅಂಗಡಿ ಹೊಂದಿದ್ದ ವ್ಯಕ್ತಿಗೂ ದಂಡ ವಿಧಿಸಿದ್ದಾರೆ.
A letter written by a minor girl studying in Class 30 has received an urgent response from the Chief Minister's Office. The Kadaba police raided the shop after considering a complaint that tobacco was being sold near the school in the letter.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm