ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
13-02-26 10:45 pm
HK News Desk
Hoskote Accident, Latest Update: ಹೊಸಕೋಟೆ ಅಪಘಾ...
13-02-26 09:18 pm
ಹೊಸಕೋಟೆ ಬಳಿ ಸರಣಿ ಅಪಘಾತ ; ಕ್ಯಾಂಟರ್ ಡ್ರೈವರ್ ಎಡವ...
13-02-26 10:41 am
ಖರೀದಿಸಿದ ಕೆಲವೇ ದಿನಗಳಲ್ಲಿ ಕೈಕೊಟ್ಟ ₹52 ಲಕ್ಷದ ಹಿ...
11-02-26 11:02 pm
Breast Cancer Awareness Drive Goes Nationwide...
11-02-26 01:34 pm
14-02-26 01:51 pm
Supritha Jain
80 ವರ್ಷಗಳ ಬಳಿಕ ಪ್ರಧಾನಿ ಕಚೇರಿಗೆ ಹೊಸ ಭವನ, 'ಸೇವಾ...
13-02-26 11:00 pm
ವಂದೇ ಮಾತರಂ ಕಡ್ಡಾಯ ಕ್ರಮಕ್ಕೆ ಜಮಾತೆ ಉಲೆಮಾ ಹಿಂದ್...
12-02-26 10:51 pm
ನಕಲಿ ಷೇರು ಹೂಡಿಕೆ ಆ್ಯಪ್ ಹೆಸರಲ್ಲಿ ದುಪ್ಪಟ್ಟು ಲಾಭ...
12-02-26 09:31 pm
ಅಮೆರಿಕದಲ್ಲಿ ಪೊಲೀಸ್ ಅಧಿಕಾರಿ ಕಾರು ಗುದ್ದಿ ಭಾರತೀಯ...
12-02-26 09:19 pm
13-02-26 09:52 pm
Mangalore Correspondent
Pilikula zoo, Mangalore: ಪಿಲಿಕುಳ ಪ್ರಾಣಿ ಸಂಗ್ರ...
13-02-26 06:38 pm
ಪರ್ಸೆಂಟೇಜ್ ಈಗ ಹೆಚ್ಚಾಗಿದೆ, ರಾಜ್ಯದಲ್ಲಿ 37 ಸಾವಿರ...
13-02-26 01:28 pm
ಶಾಲಾ ಮಕ್ಕಳನ್ನು ಟಿಪ್ಪರ್ ನಲ್ಲಿ ತುಂಬಿಸಿ ಅಧ್ಯಯನ ಪ...
13-02-26 01:06 am
ಮೋದಿ ಹೆಸರಲ್ಲಿ ಹತ್ತು ನಮೋ ಕುಟೀರ ನಿರ್ಮಾಣ ಯೋಜನೆ ;...
12-02-26 10:36 pm
13-02-26 03:35 pm
Mangalore Correspondent
ಕಾಂಬೋಡಿಯಾದಲ್ಲಿ ನಕಲಿ ಭಾರತೀಯ ಪೊಲೀಸ್ ಠಾಣೆ ಪತ್ತೆ...
13-02-26 11:52 am
ರೌಡಿ ಶೀಟರ್ ಬಿಕ್ಲು ಶಿವ ಕೊಲೆ ; ಕೊನೆಗೂ ಭೈರತಿ ಬ...
13-02-26 12:54 am
ವಿಷದ ಲಡ್ಡು ತಿನ್ನಿಸಿ 6 ಜನರ ಹತ್ಯೆ ; ದೆಹಲಿಯಲ್ಲಿ...
12-02-26 02:34 pm
ಫ್ಲ್ಯಾಟ್, ಚಿನ್ನದ ನೆಪದಲ್ಲಿ ಮುಂಬೈನ ಮಹಿಳಾ ಉದ್ಯಮಿ...
11-02-26 10:54 pm