ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
19-12-25 01:41 pm
Bangalore Correspondent
ಡಿಸಿಎಂ ಡಿಕೆಶಿ ಆಪ್ತ ಕಾರ್ಯದರ್ಶಿ ಕಾರು ಅಪಘಾತ ; ಬೈ...
18-12-25 11:05 pm
Byrathi Suresh, Mangalore, Karavali: 'ಕರಾವಳಿಗ...
18-12-25 08:40 pm
ಪರಮೇಶ್ವರ್ ಸಿಎಂ ಆಗಲೆಂದು ಒಕ್ಕಲಿಗ, ಲಿಂಗಾಯತ, ದಲಿತ...
18-12-25 04:31 pm
Shivamogga, Gold Chain Robbery, Police: ಕಾಂಗ್...
18-12-25 02:26 pm
19-12-25 02:40 pm
HK News Desk
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
ಸಮವಸ್ತ್ರ ಕಳಪೆಯೆಂದು ಸಹಪಾಠಿಗಳ ಅಣಕ ; ನೊಂದ ನಾಲ್ಕನ...
17-12-25 10:27 pm
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
18-12-25 10:51 pm
Udupi Correspondent
ಬಜ್ಪೆ ಪೊಲೀಸರ ಬಗ್ಗೆ ಅವಹೇಳನ, ಆರೋಪಿಗಳಿಗೆ ರಾಜಾತಿಥ...
18-12-25 10:24 pm
ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ರಾಯಚೂರಿಗೆ ಗಡೀಪಾರು...
18-12-25 10:52 am
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
18-12-25 04:53 pm
Mangaluru Correspondent
ಫ್ಲಾಟ್, ಜಾಗವನ್ನು ಮಾರಾಟ ಮಾಡಿ ಸೈಬರ್ ವಂಚಕರಿಗೆ 2...
17-12-25 11:14 am
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm