ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
02-09-26 05:06 pm
HK News Staffer
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
ADGP Chandrashekhar, Seemanth Kumar Singh: ಅಧ...
30-08-26 07:31 pm
Jnanendra Kumar IAS Arrest: ಪಶುವೈದ್ಯರ ನೇಮಕಾತಿ...
30-08-26 05:13 pm
04-09-26 08:14 pm
HK News Staffer
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
ನೇಪಾಳದಲ್ಲಿ ಜಲಪ್ರಳಯಕ್ಕೆ 1,127 ಮಂದಿ ಬಲಿ ; 4,85...
02-09-26 12:28 pm
04-09-26 04:44 pm
HK News Staffer
Blinkit Raid, Mangalore: ಬ್ಲಿಂಕ್ ಇಟ್ ಆನ್ಲೈನ್...
03-09-26 10:19 pm
ಮುಂದಿನ ಬಾರಿ ಅಶೋಕ ರೈ ವಿರುದ್ಧ ತಾನೇ ಸ್ಪರ್ಧಿಸುತ್ತ...
03-09-26 09:10 pm
ಅಳಿವೆ ಬಾಗಿನಲ್ಲಿ ಹೂಳೆತ್ತದ ಕಾರಣ ಭಾರೀ ದುರಂತ ; ಮರ...
03-09-26 03:55 pm
Mangalore, Bajpe Kateel Road Closed: ಬಜ್ಪೆ -...
02-09-26 10:51 pm
04-09-26 08:16 pm
HK News Staffer
ಪಣಂಬೂರಿನಲ್ಲಿ ಚಾಲಕನ ಧಾವಂತಕ್ಕೆ ಬಸ್ ಪಲ್ಟಿ ; ಅಪಾಯ...
04-09-26 10:55 am
NITK, Mangalore, Forgery: ಎನ್ ಸಿಸಿ ಶಿಬಿರಗಳಲ್ಲ...
03-09-26 09:51 pm
ಅನ್ನಭಾಗ್ಯದ ಅಕ್ಕಿ ವಿಚಾರದಲ್ಲಿ ಕೊಲೆ, ಸುಲಿಗೆ ಬೆದರ...
03-09-26 09:36 pm
ಮುಲ್ಕಿ ಕಿಲ್ಪಾಡಿ ಕೊರ್ದಬ್ಬು ದೈವಸ್ಥಾನಕ್ಕೆ ಕನ್ನ ;...
03-09-26 09:15 pm