ಬ್ರೇಕಿಂಗ್ ನ್ಯೂಸ್
30-09-23 09:57 pm Mangalore Correspondent ಕರಾವಳಿ
ಪುತ್ತೂರು, ಸೆ.30: ಉಪ್ಪಿನಂಗಡಿ ಮೂಲದ ಯುವಕನೊಬ್ಬ ಕೇರಳಕ್ಕೆ ಪ್ರವಾಸ ಹೋಗಿದ್ದಾಗ ಕೆರೆಯಲ್ಲಿ ಸ್ನಾನಕ್ಕಿಳಿದು ಮುಳುಗಿ ಮೃತಪಟ್ಟ ಘಟನೆ ಕಣ್ಣೂರು ಜಿಲ್ಲೆಯ ಕಡಂಬೇರಿ ಎಂಬಲ್ಲಿ ನಡೆದಿದೆ.
ಉಪ್ಪಿನಂಗಡಿ ಬಳಿಯ ಹಿರೇಬಂಡಾಡಿ ನಿವಾಸಿ ಮಹಮ್ಮದ್ ಅಜೀಮ್ (21) ಮೃತ ಯುವಕ. ಅಜೀಮ್ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದು ನಿನ್ನೆ ರಾತ್ರಿ ಐವರು ಸ್ನೇಹಿತರು ಸೇರಿಕೊಂಡು ಕೇರಳದ ವಯನಾಡ್ ಗೆ ಪ್ರವಾಸ ತೆರಳಿದ್ದರು. ನಿನ್ನೆ ರಾತ್ರಿ ಪಯ್ಯನ್ನೂರಿನಲ್ಲಿ ತಂಗಿದ್ದು ಇಂದು ಬೆಳಗ್ಗೆ ಅಲ್ಲಿಯೇ ಸಮೀಪದ ಕಡಂಬೇರಿ ಎಂಬಲ್ಲಿ ಕೆರೆಗೆ ಸ್ನಾನಕ್ಕೆ ಹೋಗಿದ್ದಾರೆ. ಈ ವೇಳೆ, ಕೆರೆಯಲ್ಲಿ ಈಜಲಾಗದೆ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.
ನೀರಿನಲ್ಲಿ ಮುಳುಗುತ್ತಿದ್ದ ಇನ್ನೊಬ್ಬ ಯುವಕನನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಮೃತ ಅಜೀಮ್ ಶವವನ್ನು ಪರಿಯಾರಂ ಮೆಡಿಕಲ್ ಕಾಲೇಜಿನಲ್ಲಿ ಪೋಸ್ಟ್ ಮಾರ್ಟಂ ಮಾಡಲಾಗಿದೆ.
A youth from Uppinangady drowned in a lake at Kadamberi in Kannur district while he was on a trip to Kerala.
23-07-25 08:03 pm
Bangalore Correspondent
Dharmasthala, DK Suresh: ಧರ್ಮಸ್ಥಳ ಕುಟುಂಬದ ಆಸ್...
22-07-25 11:10 pm
GST Notices: ಜಿಎಸ್ಟಿ ತೆರಿಗೆ ನೋಟಿಸ್ ; ವ್ಯಾಪಾರಸ...
22-07-25 10:41 pm
GST Notice, Union Minister Pralhad Joshi: ರಾಜ...
22-07-25 10:30 pm
Mandya Bakery, Cake, Sealed: ಕಲರ್ ಫುಲ್ ಕೇಕ್ ನ...
22-07-25 03:02 pm
22-07-25 07:21 pm
HK News Desk
Shashi Tharoor, Thiruvananthapuram: ಶಶಿ ತರೂರ್...
22-07-25 03:04 pm
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
23-07-25 10:49 pm
Mangalore Correspondent
Mangalore Extortion Jail, Sudheer Kumar Reddy...
23-07-25 10:25 pm
Naxal Rupesh, Kerala, Mangalore: 2012ರ ಮಿತ್ತಬ...
23-07-25 12:00 pm
Dharmasthala SIT Latest News; ಧರ್ಮಸ್ಥಳ ಎಸ್ಐಟಿ...
23-07-25 10:19 am
Puttur Bus News; ಮಂಗಳೂರು-ಪುತ್ತೂರು ಬಸ್ ನಲ್ಲಿ ಯ...
22-07-25 11:13 pm
23-07-25 04:49 pm
Udupi Correspondent
ಟೆಲಿಗ್ರಾಮ್ ಆ್ಯಪ್ನಲ್ಲಿ ಹೂಡಿಕೆ ಮೇಲೆ ಕಮಿಷನ್ ; ಆ...
23-07-25 03:25 pm
Udupi Police, Chaddi Gang: ಉಡುಪಿಗೆ ಎಂಟ್ರಿ ಕೊಟ...
23-07-25 11:36 am
Mangalore CCB Police, Arrest, Crime: ಸಿಸಿಬಿ ಕ...
22-07-25 09:45 pm
Kalaburagi Jewellery Robbery, Arrest: ಕಲಬುರಗಿ...
22-07-25 12:38 pm