ಬ್ರೇಕಿಂಗ್ ನ್ಯೂಸ್
30-09-23 10:55 pm Mangalore Correspondent ಕರಾವಳಿ
ಮಂಗಳೂರು, ಸೆ.30: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಕರಾವಳಿಯ ಜಾನಪದ ಕ್ರೀಡೆ ಕಂಬಳ ಏರ್ಪಡಿಸಲಾಗಿದ್ದು ನವೆಂಬರ್ 25 ಮತ್ತು 26ರಂದು ಕಂಬಳಕ್ಕೆ ದಿನ ನಿಗದಿ ಪಡಿಸಲಾಗಿದೆ. ಅರಮನೆ ಮೈದಾನದಲ್ಲಿ ಕಂಬಳ ನಡೆಸಲು ಮೈಸೂರು ಒಡೆಯರ್ ಕುಟುಂಬಸ್ಥರಿಂದ ಅನುಮತಿ ಪಡೆದಿದ್ದೇವೆ ಎಂದು ಬೆಂಗಳೂರು ಕಂಬಳ ಸಮಿತಿ ಸಂಘಟಕ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಎರಡು ದಿನಗಳ ಕಂಬಳ ಉತ್ಸವದಲ್ಲಿ ರಾಜ್ಯದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಸೇರಿದಂತೆ ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ಬಾಲಿವುಡ್ ನಟಿ ಐಶ್ವರ್ಯಾ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ಘಟಾನುಘಟಿಗಳು ಭಾಗವಹಿಸಲಿದ್ದಾರೆ. ಬೆಂಗಳೂರು ತುಳು ಕೂಟದ ವತಿಯಿಂದ ಕಂಬಳ ಆಯೋಜಿಸಲಾಗಿದೆ. ಬೆಂಗಳೂರಿನಲ್ಲಿ ಮೊದಲ ಬಾರಿಗೆ ನಡೆಯುತ್ತಿರುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಭಾಗವಹಿಸಲಿವೆ.
ಇದರ ಜೊತೆ 125 ಸ್ಟಾಲ್ ಗಳನ್ನು ಮಾಡಲಾಗುತ್ತಿದ್ದು ತುಳುನಾಡಿನ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ. ಎರಡು ದಿನಗಳಲ್ಲಿ ಸುಮಾರು 7ರಿಂದ 8 ಲಕ್ಷ ಜನರು ಕಂಬಳ ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳೀಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
For the first time in Bangalore, the folk sports blanket on the coast has been organized on November 25 and 26. "We have received permission from the Mysore Wodeyar family to run a blanket at the palace grounds," said Ashok Kumar Rai, a MLA of Bangalore Kambala Committee, Puttur MLA.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm